ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ನಿಖಿಲ್.ಬಿ. ಐಪಿಎಸ್, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್ ಮತ್ತು ಜಗದೀಶ್ ರವರ ಮಾರ್ಗದರ್ಶನದಲ್ಲಿ ನಂದಕುಮಾರ್ ಪೊಲೀಸ್ ಉಪಾಧೀಕ್ಷಕರು, ಮುಳಬಾಗಿಲು ಉಪ-ವಿಭಾಗ ರವರ ನೇತೃತ್ವದಲ್ಲಿದಲ್ಲಿ ಪಿ.ಐ ಎಂ.ಬಿ ಗೊರವಿನ ಕೊಳ್ಳ ಶ್ರೀನಿವಾಸಪುರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯಾದ ಪಿ.ಎಸ್.ಐ ಜಯರಾಮ್, ಸಂತೋಷ್, ಪತ್ರಿ ಬಸಪ್ಪ, ವಾಸು ಮತ್ತು ಸಂಪತ್ ರವರು ದಿನಾಂಕ 09-02-2025 ರಂದು ಸಂಜೆ ಬಂಗವಾದಿ ಗ್ರಾಮದ ಬಳಿ ಇರುವ ಕೆರೆ ಬಳಿ ಗುಂಪು ಕಟ್ಟಿಕೊಂಡು ಕೋಳಿ ಪಂದ್ಯ ಆಡುತ್ತಿದ್ದವರ ಮೇಲೆ ದಾಳಿ ನಡೆಸಿ 04 ಜನರನ್ನು ವಶಕ್ಕೆ ಪಡೆದು ಪಂದ್ಯಕ್ಕೆ ಪಣವಾಗಿಟ್ಟಿದ್ದ ರೂ. 3200/-ನಗದು, ಒಂದು ಕೋಳಿ, ವಶಕ್ಕೆ ಪಡೆದು ಒಟ್ಟು 04 ಜನರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…