ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ನಿಖಿಲ್.ಬಿ. ಐಪಿಎಸ್, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್ ಮತ್ತು ಜಗದೀಶ್ ರವರ ಮಾರ್ಗದರ್ಶನದಲ್ಲಿ ನಂದಕುಮಾರ್ ಪೊಲೀಸ್ ಉಪಾಧೀಕ್ಷಕರು, ಮುಳಬಾಗಿಲು ಉಪ-ವಿಭಾಗ ರವರ ನೇತೃತ್ವದಲ್ಲಿದಲ್ಲಿ ಪಿ.ಐ ಎಂ.ಬಿ ಗೊರವಿನ ಕೊಳ್ಳ ಶ್ರೀನಿವಾಸಪುರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯಾದ ಪಿ.ಎಸ್.ಐ ಜಯರಾಮ್, ಸಂತೋಷ್, ಪತ್ರಿ ಬಸಪ್ಪ, ವಾಸು ಮತ್ತು ಸಂಪತ್ ರವರು ದಿನಾಂಕ 09-02-2025 ರಂದು ಸಂಜೆ ಬಂಗವಾದಿ ಗ್ರಾಮದ ಬಳಿ ಇರುವ ಕೆರೆ ಬಳಿ ಗುಂಪು ಕಟ್ಟಿಕೊಂಡು ಕೋಳಿ ಪಂದ್ಯ ಆಡುತ್ತಿದ್ದವರ ಮೇಲೆ ದಾಳಿ ನಡೆಸಿ 04 ಜನರನ್ನು ವಶಕ್ಕೆ ಪಡೆದು ಪಂದ್ಯಕ್ಕೆ ಪಣವಾಗಿಟ್ಟಿದ್ದ ರೂ. 3200/-ನಗದು, ಒಂದು ಕೋಳಿ, ವಶಕ್ಕೆ ಪಡೆದು ಒಟ್ಟು 04 ಜನರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…