ಬಾಗಲಕೋಟೆ: ತಾಲೂಕಿನ ಸೀತಿಮನಿ ಆರ್.ಎಸ್. ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ಈ ಶಾಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವುದಕ್ಕೆ 17 ಬ್ಲಾಕ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಂದು ಕೊಠಡಿಗೂ ಒಂದೊಂದು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
19 ಜನ ಕೊಠಡಿ ಮೇಲ್ವಿಚಾರಕರಿದ್ದು, 6 ಜನ ಮುಖ್ಯ ಮೇಲ್ವಿಚಾರಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೂ ಪೋಲಿಸ್ ಸಿಬ್ಬಂದಿಯ ವ್ಯವಸ್ಥೆ ಮಾಡಲಾಗಿದೆ.
ಸರ್ಕಾರದ ಆದೇಶದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಸಹ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಎ.ಎಮ್.ಪತ್ತಾರರವರು ತಿಳಿಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…