Latest

ಶಿರಸಿಯಲ್ಲಿ ಯಶಸ್ವಿಯಾಗಿ ನಡೆದ ಸಿಬ್ಬಂದಿ ಸ್ಪಂದನೆ ಕಾರ್ಯಕ್ರಮ..

ಕರ್ನಾಟಕ ರಾಜ್ಯದಲ್ಲಿ ರಾಜ್ಯ ಪೋಲಿಸ್ ಇಲಾಖೆಯ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಮಾನ್ಯ ಶ್ರೀ ಎನ್ ವಿಷ್ಣುವರ್ಧನ ಐಪಿಸ್ ಅಧಿಕಾರ ವಹಿಸಿ ಕೊಂಡ ನಂತರ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಇತಿಹಾಸದ ಪುಟವಾಗುವಂತೆ ಹಾಗೆ ಮೊಟ್ಟ ಮೊದಲ ಬಾರಿಗೆ ಸಿಬ್ಬಂದಿ ಸ್ಪಂದನೆ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಕೊಂಡು ಉತ್ತರಕನ್ನಡ ಜಿಲ್ಲೆಯ ಸುಮಾರು ಏಳು ಪೋಲಿಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಅವರ ಜೊತೆ ಸಮಗ್ರವಾಗಿ ಚರ್ಚಿಸಿ ಕುಂದು ಕೊರತೆ ಹಾಗೂ ಬೇಡಿಕೆಗಳನ್ನು ಸಮ ಕ್ಷಮವಾಗಿ ಚರ್ಚಿಸಿ ಆದಷ್ಟು ಬೇಗ ನಿಯಮನು ಸಾರವಾಗಿ ಯಾವುದೇ ವಿಳಂಬವಿಲ್ಲದೆ ಪರಿಹರಿಸಿ ಕೊಡುವುದಾಗಿ ಅಭಿಪ್ರಾಯ ವ್ಯಕ್ತ ಪಡಿಸಿದರು ಹಾಗೂ ಉತ್ತರಕನ್ನಡ ಜಿಲ್ಲೆಯ ಶಿರಸಿ ಉಪ ವಿಭಾಗದ ಸುಮಾರು ಏಳು ಪೋಲಿಸ್ ಠಾಣೆಗಳ ಏಳು ಪೊಲೀಸ್ ಸಿಬ್ಬಂದಿಗಳಾದ,,
(1) ಪ್ರವೀಣ .ಎನ್. ಶಿರಸಿ ನಗರ ಠಾಣೆ
(2) ಗಣಪತಿ ಭಂಟ ಶಿರಸಿ ಹೊಸ ಮಾರುಕಟ್ಟೆ ಠಾಣೆ
(3) ಮಹಾದೇವ ನಾಯ್ಕ ಶಿರಸಿ ಗ್ರಾಮೀಣ ಠಾಣೆ
(4) ಅಣ್ಣಪ್ಪ ಬುಡಿಗೇರ ಮುಂಡಗೋಡ ಠಾಣೆ
(5) ಬಸವರಾಜ ಹಗರಿ ಯಲ್ಲಾಪುರ ಠಾಣೆ
(6) ಮಂಜುನಾಥ ನಡುವಿನಮನಿ ಬನವಾಸಿ ಠಾಣೆ
(7) ಮೊಹಮದ್ ಗೌಸ್ ಅಹಮದ್ ಸಾಬ ಸಿದ್ದಾಪುರ ಪೊಲೀಸ್ ಠಾಣೆ ಇವರುಗಳಿಗೆ 2022ಆಕೊಬರ್ ತಿಂಗಳ ಅತ್ಯುತ್ತಮ ಸಾಧಕ ಎಂಬ ಪ್ರಮಾಣ ಪತ್ರ ನೀಡಿ ಅವರಿಗೆ ಅಭಿನಂದೆಯನ್ನು ಸಲ್ಲಿಸಿದರು ಈ ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತ ಅಧಿಕಾರಿ ಹಾಗೂ ಸಿರ್ಸಿ ಡಿ ಎಸ್ ಪಿ ರವಿ ಡಿ ನಯ್ಕಾರವರು ಮತ್ತು ಕುಮಾರಿ ಸಂಗೀತ ಕಾನಡೆ ಸಿದ್ದಾಪುರ ಪೊಲೀಸ್ ಠಾಣೆರವರು ಕಾರ್ಯಕ್ರಮದಲ್ಲಿ ಪ್ರಾಥನೆ ಸಲ್ಲಿಸಿ .ಅಷ್ಟೇ ಅಲ್ಲದೆ ಸಿರ್ಸಿ ವೃತ್ತ ನಿರೀಕ್ಷಕರಾದ ಸನ್ಮಾನ್ಯ ಶ್ರೀ ರಾಮಚಂದ್ರ ನಾಯಕ ರವರು ಪ್ರಸ್ತಾವಿಕ ಭಾಷಣ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಿರ್ಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರಾದ ಶ್ರೀ ಭೀಮಾಶಂಕರ ರವರು ನಿರೂಪಣೆ ಮಾಡಿದರು. ಅಲ್ಲದೆ ಸಿರ್ಸಿ ಗ್ರಾಮೀಣ ಪೊಲೀಸ್ ಠಾಣೆಯ ಶ್ರೀ ಇರಯ್ಯರವರು ಉಪಸ್ಥಿತರಿದ್ದರು ಹಾಗು ಯಲ್ಲಾಪುರ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಸುರೇಶ್ ಯಲ್ಲೂರ್, ಮುಂಡಗೋಡ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಿದ್ದು ಸಿಮಾನಿ, ಸಿದ್ದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರುಗಳಾದ ಮಹಾಂತೇಶ್, ಮಲ್ಲಿಕಾರ್ಜುನ್, ಹನುಮಂತ ಬಿರಾದಾರ್, ರಾಜಕುಮಾರ್ ಮಹಿಳಾ ಪಿಎಸ್ಐ ರವರುಗಳಾದ ಮಾಲಿನಿ ಹೌಸ ಬಾವಿ,ರತ್ನ ಕುರಿ, ನಸ್ರಿನ್ ಮೊದಲಾದವರು ಹಾಜರಿದ್ದರು…
ವರದಿ: ಶ್ರೀಪಾದ್ ಎಸ್ ಎಚ್.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago