Latest

ಶಿರಸಿಯಲ್ಲಿ ಯಶಸ್ವಿಯಾಗಿ ನಡೆದ ಸಿಬ್ಬಂದಿ ಸ್ಪಂದನೆ ಕಾರ್ಯಕ್ರಮ..

ಕರ್ನಾಟಕ ರಾಜ್ಯದಲ್ಲಿ ರಾಜ್ಯ ಪೋಲಿಸ್ ಇಲಾಖೆಯ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಮಾನ್ಯ ಶ್ರೀ ಎನ್ ವಿಷ್ಣುವರ್ಧನ ಐಪಿಸ್ ಅಧಿಕಾರ ವಹಿಸಿ ಕೊಂಡ ನಂತರ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಇತಿಹಾಸದ ಪುಟವಾಗುವಂತೆ ಹಾಗೆ ಮೊಟ್ಟ ಮೊದಲ ಬಾರಿಗೆ ಸಿಬ್ಬಂದಿ ಸ್ಪಂದನೆ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಕೊಂಡು ಉತ್ತರಕನ್ನಡ ಜಿಲ್ಲೆಯ ಸುಮಾರು ಏಳು ಪೋಲಿಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಅವರ ಜೊತೆ ಸಮಗ್ರವಾಗಿ ಚರ್ಚಿಸಿ ಕುಂದು ಕೊರತೆ ಹಾಗೂ ಬೇಡಿಕೆಗಳನ್ನು ಸಮ ಕ್ಷಮವಾಗಿ ಚರ್ಚಿಸಿ ಆದಷ್ಟು ಬೇಗ ನಿಯಮನು ಸಾರವಾಗಿ ಯಾವುದೇ ವಿಳಂಬವಿಲ್ಲದೆ ಪರಿಹರಿಸಿ ಕೊಡುವುದಾಗಿ ಅಭಿಪ್ರಾಯ ವ್ಯಕ್ತ ಪಡಿಸಿದರು ಹಾಗೂ ಉತ್ತರಕನ್ನಡ ಜಿಲ್ಲೆಯ ಶಿರಸಿ ಉಪ ವಿಭಾಗದ ಸುಮಾರು ಏಳು ಪೋಲಿಸ್ ಠಾಣೆಗಳ ಏಳು ಪೊಲೀಸ್ ಸಿಬ್ಬಂದಿಗಳಾದ,,
(1) ಪ್ರವೀಣ .ಎನ್. ಶಿರಸಿ ನಗರ ಠಾಣೆ
(2) ಗಣಪತಿ ಭಂಟ ಶಿರಸಿ ಹೊಸ ಮಾರುಕಟ್ಟೆ ಠಾಣೆ
(3) ಮಹಾದೇವ ನಾಯ್ಕ ಶಿರಸಿ ಗ್ರಾಮೀಣ ಠಾಣೆ
(4) ಅಣ್ಣಪ್ಪ ಬುಡಿಗೇರ ಮುಂಡಗೋಡ ಠಾಣೆ
(5) ಬಸವರಾಜ ಹಗರಿ ಯಲ್ಲಾಪುರ ಠಾಣೆ
(6) ಮಂಜುನಾಥ ನಡುವಿನಮನಿ ಬನವಾಸಿ ಠಾಣೆ
(7) ಮೊಹಮದ್ ಗೌಸ್ ಅಹಮದ್ ಸಾಬ ಸಿದ್ದಾಪುರ ಪೊಲೀಸ್ ಠಾಣೆ ಇವರುಗಳಿಗೆ 2022ಆಕೊಬರ್ ತಿಂಗಳ ಅತ್ಯುತ್ತಮ ಸಾಧಕ ಎಂಬ ಪ್ರಮಾಣ ಪತ್ರ ನೀಡಿ ಅವರಿಗೆ ಅಭಿನಂದೆಯನ್ನು ಸಲ್ಲಿಸಿದರು ಈ ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತ ಅಧಿಕಾರಿ ಹಾಗೂ ಸಿರ್ಸಿ ಡಿ ಎಸ್ ಪಿ ರವಿ ಡಿ ನಯ್ಕಾರವರು ಮತ್ತು ಕುಮಾರಿ ಸಂಗೀತ ಕಾನಡೆ ಸಿದ್ದಾಪುರ ಪೊಲೀಸ್ ಠಾಣೆರವರು ಕಾರ್ಯಕ್ರಮದಲ್ಲಿ ಪ್ರಾಥನೆ ಸಲ್ಲಿಸಿ .ಅಷ್ಟೇ ಅಲ್ಲದೆ ಸಿರ್ಸಿ ವೃತ್ತ ನಿರೀಕ್ಷಕರಾದ ಸನ್ಮಾನ್ಯ ಶ್ರೀ ರಾಮಚಂದ್ರ ನಾಯಕ ರವರು ಪ್ರಸ್ತಾವಿಕ ಭಾಷಣ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಿರ್ಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರಾದ ಶ್ರೀ ಭೀಮಾಶಂಕರ ರವರು ನಿರೂಪಣೆ ಮಾಡಿದರು. ಅಲ್ಲದೆ ಸಿರ್ಸಿ ಗ್ರಾಮೀಣ ಪೊಲೀಸ್ ಠಾಣೆಯ ಶ್ರೀ ಇರಯ್ಯರವರು ಉಪಸ್ಥಿತರಿದ್ದರು ಹಾಗು ಯಲ್ಲಾಪುರ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಸುರೇಶ್ ಯಲ್ಲೂರ್, ಮುಂಡಗೋಡ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಿದ್ದು ಸಿಮಾನಿ, ಸಿದ್ದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರುಗಳಾದ ಮಹಾಂತೇಶ್, ಮಲ್ಲಿಕಾರ್ಜುನ್, ಹನುಮಂತ ಬಿರಾದಾರ್, ರಾಜಕುಮಾರ್ ಮಹಿಳಾ ಪಿಎಸ್ಐ ರವರುಗಳಾದ ಮಾಲಿನಿ ಹೌಸ ಬಾವಿ,ರತ್ನ ಕುರಿ, ನಸ್ರಿನ್ ಮೊದಲಾದವರು ಹಾಜರಿದ್ದರು…
ವರದಿ: ಶ್ರೀಪಾದ್ ಎಸ್ ಎಚ್.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago