(ಉ.ಕ) ಮುಂಡಗೋಡ್ ತಾಲೂಕಿನ ಬಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಡ್ಯಾಮ್ ಗ್ರಾಮದ ರಸ್ತೆಯು ಮೂರು ವರ್ಷಗಳ ಹಿಂದೆ ಅಷ್ಟೇ, ಸರಿ ಮಾಡಿ ಕೊಟ್ಟಿದ್ದರು ಆದರೆ ಈಗ ರಸ್ತೆಯು ಹದಗೆಟ್ಟು ಸರ್ವ ನಾಶವಾಗಿದೆ ಆದರೆ ಈಗ ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೆ ಅನ್ನುತ್ತಿಲ್ಲ.
ಈ ರಸ್ತೆಯಲ್ಲಿ ದಿನಾಲು ಜನರು ಬಿದ್ದು ಎದ್ದು ಹೋಗುತ್ತಿದ್ದಾರೆ.
ಆದರೆ ಇನ್ನೂ ಯಾವುದೇ ಪ್ರಾಣ ಹಾನಿಯಾಗಿಲ್ಲ ಪ್ರಾಣ ಹಾನಿ ಆದಮೇಲೆ
ಈ ರಸ್ತೆಯ ಕಡೆಗೆ ಗಮನಹರಿಸುವವರಿದ್ದಾರನೋ ಗೊತ್ತಿಲ್ಲ. ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಪರದಾಡುವಂತಾಗಿದೆ ಜೀವ ಹೋದ ಮೇಲೆ ಅನುಕಂಪವೇನು ಬೇಡ ದಯಮಾಡಿ ಈ ಕೂಡಲೇ
ಈ ರಸ್ತೆ ದುರಸ್ತಿಯನ್ನು ಸರಿ ಮಾಡಿ ಕೊಡಿ ಎಂದು ಕೇಳಿಕೊಳ್ಳುತ್ತಿದ್ದೇವೆ.
ಇಲ್ಲವಾದಲ್ಲಿ ರಸ್ತೆಯ ಮಧ್ಯದಲ್ಲಿ ಬಿದ್ದಿರುವ ಗುಂಡಿಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಮತ್ತು ನಂತರ ಜನರ ಆಕ್ಷೇಪಣೆಯಂತೆ ರಸ್ತೆಡೆದು ಉಗ್ರ ಹೋರಾಟವನ್ನು ಮಾಡಲಾಗುದತ್ತದೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ :ಕುಮಾರ ರಾಠೋಡ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…