(ಉ.ಕ) ಮುಂಡಗೋಡ್ ತಾಲೂಕಿನ ಬಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಡ್ಯಾಮ್ ಗ್ರಾಮದ ರಸ್ತೆಯು ಮೂರು ವರ್ಷಗಳ ಹಿಂದೆ ಅಷ್ಟೇ, ಸರಿ ಮಾಡಿ ಕೊಟ್ಟಿದ್ದರು ಆದರೆ ಈಗ ರಸ್ತೆಯು ಹದಗೆಟ್ಟು ಸರ್ವ ನಾಶವಾಗಿದೆ ಆದರೆ ಈಗ ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೆ ಅನ್ನುತ್ತಿಲ್ಲ.
ಈ ರಸ್ತೆಯಲ್ಲಿ ದಿನಾಲು ಜನರು ಬಿದ್ದು ಎದ್ದು ಹೋಗುತ್ತಿದ್ದಾರೆ.
ಆದರೆ ಇನ್ನೂ ಯಾವುದೇ ಪ್ರಾಣ ಹಾನಿಯಾಗಿಲ್ಲ ಪ್ರಾಣ ಹಾನಿ ಆದಮೇಲೆ
ಈ ರಸ್ತೆಯ ಕಡೆಗೆ ಗಮನಹರಿಸುವವರಿದ್ದಾರನೋ ಗೊತ್ತಿಲ್ಲ. ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಪರದಾಡುವಂತಾಗಿದೆ ಜೀವ ಹೋದ ಮೇಲೆ ಅನುಕಂಪವೇನು ಬೇಡ ದಯಮಾಡಿ ಈ ಕೂಡಲೇ
ಈ ರಸ್ತೆ ದುರಸ್ತಿಯನ್ನು ಸರಿ ಮಾಡಿ ಕೊಡಿ ಎಂದು ಕೇಳಿಕೊಳ್ಳುತ್ತಿದ್ದೇವೆ.
ಇಲ್ಲವಾದಲ್ಲಿ ರಸ್ತೆಯ ಮಧ್ಯದಲ್ಲಿ ಬಿದ್ದಿರುವ ಗುಂಡಿಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಮತ್ತು ನಂತರ ಜನರ ಆಕ್ಷೇಪಣೆಯಂತೆ ರಸ್ತೆಡೆದು ಉಗ್ರ ಹೋರಾಟವನ್ನು ಮಾಡಲಾಗುದತ್ತದೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ :ಕುಮಾರ ರಾಠೋಡ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…