(ಉ.ಕ) ಮುಂಡಗೋಡ್ ತಾಲೂಕಿನ ಬಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಡ್ಯಾಮ್ ಗ್ರಾಮದ ರಸ್ತೆಯು ಮೂರು ವರ್ಷಗಳ ಹಿಂದೆ ಅಷ್ಟೇ, ಸರಿ ಮಾಡಿ ಕೊಟ್ಟಿದ್ದರು ಆದರೆ ಈಗ ರಸ್ತೆಯು ಹದಗೆಟ್ಟು ಸರ್ವ ನಾಶವಾಗಿದೆ ಆದರೆ ಈಗ ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೆ ಅನ್ನುತ್ತಿಲ್ಲ.
ಈ ರಸ್ತೆಯಲ್ಲಿ ದಿನಾಲು ಜನರು ಬಿದ್ದು ಎದ್ದು ಹೋಗುತ್ತಿದ್ದಾರೆ.
ಆದರೆ ಇನ್ನೂ ಯಾವುದೇ ಪ್ರಾಣ ಹಾನಿಯಾಗಿಲ್ಲ ಪ್ರಾಣ ಹಾನಿ ಆದಮೇಲೆ
ಈ ರಸ್ತೆಯ ಕಡೆಗೆ ಗಮನಹರಿಸುವವರಿದ್ದಾರನೋ ಗೊತ್ತಿಲ್ಲ. ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಪರದಾಡುವಂತಾಗಿದೆ ಜೀವ ಹೋದ ಮೇಲೆ ಅನುಕಂಪವೇನು ಬೇಡ ದಯಮಾಡಿ ಈ ಕೂಡಲೇ
ಈ ರಸ್ತೆ ದುರಸ್ತಿಯನ್ನು ಸರಿ ಮಾಡಿ ಕೊಡಿ ಎಂದು ಕೇಳಿಕೊಳ್ಳುತ್ತಿದ್ದೇವೆ.
ಇಲ್ಲವಾದಲ್ಲಿ ರಸ್ತೆಯ ಮಧ್ಯದಲ್ಲಿ ಬಿದ್ದಿರುವ ಗುಂಡಿಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಮತ್ತು ನಂತರ ಜನರ ಆಕ್ಷೇಪಣೆಯಂತೆ ರಸ್ತೆಡೆದು ಉಗ್ರ ಹೋರಾಟವನ್ನು ಮಾಡಲಾಗುದತ್ತದೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ :ಕುಮಾರ ರಾಠೋಡ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…