ಧಾರವಾಡ : ಧಾರವಾಡ ಜಿಲ್ಲೆಯ ಬಹುತೇಕ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ದುರಸ್ತಿಯಾಗುವುದು ಯಾವಾಗ….? ಇದು ಧಾರವಾಡ ಜಿಲ್ಲೆಯ ಗಡಿಭಾಗದಲ್ಲಿ ಕವಲಗೇರಿಯಿಂದ ಅಮ್ಮಿನಭಾವಿ ಹೊಗಿ ತಲುಪುವ ಒಳ ರಾಜ್ಯ ಹೆದ್ದಾರಿ _28. ಇದಾಗಿದ್ದು ಇದು ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ಅಧಿಕಾರಿಗಳ ಕಣ್ಣಿನಲ್ಲಿ ಮರೆಯಾಗಿರುವುದು ಬೆಸರದ ಸಂಗತಿ . ಈ ಮಾರ್ಗವಾಗಿ ಸಾಕಷ್ಟು ವಾಹನಗಳು ಸಂಚಾರವಾಗುತ್ತಿದ್ದು ಅನಾರೋಗ್ಯ ಪೀಡಿತರು ಗರ್ಬಣಿ ಸ್ತ್ರೀಯರು ಈ ಮಾರ್ಗವಾಗಿಯೇ ವಾಣಿಜ್ಯ ನಗರಿ ಹುಬ್ಬಳ್ಳಿ ಬಂದು ತಲುಪಬೇಕಾದರೆ ಅವರು ಪಡುವ ಕಷ್ಟ ಹೇಳತಿರದು. ಆದ್ದರಿಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರವಾಗಿ ಇತ್ತ ಗಮನ ಹರಸಿ ರಸ್ತೆ ದುರಸ್ತಿ ಪಡಿಸಿ ಸಾರ್ವಜನಿಕ ಜೀವನಕ್ಮೆ ಈ ದಿನ ನಿತ್ಯದ ನರಕ ಯಾತನೆಯಿಂದ ಮಕ್ತಿ ನಿಡುವರೊ ಅಥವಾ ಇಲ್ಲೊ ಕಾದು ನೋಡಬೇಕು..
ವರದಿ : ಚರಂತಯ್ಯ ಹಿರೇಮಠ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…