ಧಾರವಾಡ : ಧಾರವಾಡ ಜಿಲ್ಲೆಯ ಬಹುತೇಕ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ದುರಸ್ತಿಯಾಗುವುದು ಯಾವಾಗ….? ಇದು ಧಾರವಾಡ ಜಿಲ್ಲೆಯ ಗಡಿಭಾಗದಲ್ಲಿ ಕವಲಗೇರಿಯಿಂದ ಅಮ್ಮಿನಭಾವಿ ಹೊಗಿ ತಲುಪುವ ಒಳ ರಾಜ್ಯ ಹೆದ್ದಾರಿ _28. ಇದಾಗಿದ್ದು ಇದು ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ಅಧಿಕಾರಿಗಳ ಕಣ್ಣಿನಲ್ಲಿ ಮರೆಯಾಗಿರುವುದು ಬೆಸರದ ಸಂಗತಿ . ಈ ಮಾರ್ಗವಾಗಿ ಸಾಕಷ್ಟು ವಾಹನಗಳು ಸಂಚಾರವಾಗುತ್ತಿದ್ದು ಅನಾರೋಗ್ಯ ಪೀಡಿತರು ಗರ್ಬಣಿ ಸ್ತ್ರೀಯರು ಈ ಮಾರ್ಗವಾಗಿಯೇ ವಾಣಿಜ್ಯ ನಗರಿ ಹುಬ್ಬಳ್ಳಿ ಬಂದು ತಲುಪಬೇಕಾದರೆ ಅವರು ಪಡುವ ಕಷ್ಟ ಹೇಳತಿರದು. ಆದ್ದರಿಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರವಾಗಿ ಇತ್ತ ಗಮನ ಹರಸಿ ರಸ್ತೆ ದುರಸ್ತಿ ಪಡಿಸಿ ಸಾರ್ವಜನಿಕ ಜೀವನಕ್ಮೆ ಈ ದಿನ ನಿತ್ಯದ ನರಕ ಯಾತನೆಯಿಂದ ಮಕ್ತಿ ನಿಡುವರೊ ಅಥವಾ ಇಲ್ಲೊ ಕಾದು ನೋಡಬೇಕು..
ವರದಿ : ಚರಂತಯ್ಯ ಹಿರೇಮಠ
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…