ಧಾರವಾಡ : ಧಾರವಾಡ ಜಿಲ್ಲೆಯ ಬಹುತೇಕ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ದುರಸ್ತಿಯಾಗುವುದು ಯಾವಾಗ….? ಇದು ಧಾರವಾಡ ಜಿಲ್ಲೆಯ ಗಡಿಭಾಗದಲ್ಲಿ ಕವಲಗೇರಿಯಿಂದ ಅಮ್ಮಿನಭಾವಿ ಹೊಗಿ ತಲುಪುವ ಒಳ ರಾಜ್ಯ ಹೆದ್ದಾರಿ _28. ಇದಾಗಿದ್ದು ಇದು ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ಅಧಿಕಾರಿಗಳ ಕಣ್ಣಿನಲ್ಲಿ ಮರೆಯಾಗಿರುವುದು ಬೆಸರದ ಸಂಗತಿ . ಈ ಮಾರ್ಗವಾಗಿ ಸಾಕಷ್ಟು ವಾಹನಗಳು ಸಂಚಾರವಾಗುತ್ತಿದ್ದು ಅನಾರೋಗ್ಯ ಪೀಡಿತರು ಗರ್ಬಣಿ ಸ್ತ್ರೀಯರು ಈ ಮಾರ್ಗವಾಗಿಯೇ ವಾಣಿಜ್ಯ ನಗರಿ ಹುಬ್ಬಳ್ಳಿ ಬಂದು ತಲುಪಬೇಕಾದರೆ ಅವರು ಪಡುವ ಕಷ್ಟ ಹೇಳತಿರದು. ಆದ್ದರಿಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರವಾಗಿ ಇತ್ತ ಗಮನ ಹರಸಿ ರಸ್ತೆ ದುರಸ್ತಿ ಪಡಿಸಿ ಸಾರ್ವಜನಿಕ ಜೀವನಕ್ಮೆ ಈ ದಿನ ನಿತ್ಯದ ನರಕ ಯಾತನೆಯಿಂದ ಮಕ್ತಿ ನಿಡುವರೊ ಅಥವಾ ಇಲ್ಲೊ ಕಾದು ನೋಡಬೇಕು..
ವರದಿ : ಚರಂತಯ್ಯ ಹಿರೇಮಠ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…