ಪೊಲೀಸರ ಕುಮ್ಮಕ್ಕಿನಿಂದ ಗೂಂಡಾಗಳು ಹಲ್ಲೆ ನಡೆಸಿರುವುದಾಗಿ ಹೊಳೆನರಸೀಪುರದಲ್ಲಿ ಕೆಆರ್ಎಸ್ ಪಕ್ಷದ ಮುಖಂಡರು ಹೋರಾಟ ನಡೆಸಿದ್ದು ಅವರುಗಳನ್ನು ಪೊಲೀಸರ ವ್ಯಾನ್ ನಲ್ಲಿ ಕೊಂಡೊಯ್ಯುವಾಗ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಈ ಸಂದರ್ಭದಲ್ಲಿ ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಇನ್ನೂ ಕೆಲವರಿಗೆ ಕಲ್ಲಿನಿಂದ ಬಲವಾದ ಹೊಡೆತ ಬಿದ್ದ ಕಾರಣ ತಲೆಯಿಂದ ತೀವ್ರ ರಕ್ತ ಸ್ರಾವ ವಾಗಿರುತ್ತದೆ.
ನ್ಯಾಯ ಕೇಳಲು ಬಂದವರಿಗೆ ಕಲ್ಲಲ್ಲಿ ಹೊಡೆಯುವುದು ಎಷ್ಟರ ಮಟ್ಟಿಗೆ ಸರಿ? ಪೊಲೀಸರು ಎಷ್ಟೇ ಗೂಂಡಾಗಳಿಗೆ ಕುಮ್ಮಕ್ಕು ನೀಡಿ ಹಲ್ಲೆ ನಡೆಸಲು ಯತ್ನಿಸಿದರು ನ್ಯಾಯದ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಕೆಆರ್ ಎಸ್ ಪಕ್ಷದ ಮುಖಂಡರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…