ಪೊಲೀಸರ ಕುಮ್ಮಕ್ಕಿನಿಂದ ಗೂಂಡಾಗಳು ಹಲ್ಲೆ ನಡೆಸಿರುವುದಾಗಿ ಹೊಳೆನರಸೀಪುರದಲ್ಲಿ ಕೆಆರ್ಎಸ್ ಪಕ್ಷದ ಮುಖಂಡರು ಹೋರಾಟ ನಡೆಸಿದ್ದು ಅವರುಗಳನ್ನು ಪೊಲೀಸರ ವ್ಯಾನ್ ನಲ್ಲಿ ಕೊಂಡೊಯ್ಯುವಾಗ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಈ ಸಂದರ್ಭದಲ್ಲಿ ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಇನ್ನೂ ಕೆಲವರಿಗೆ ಕಲ್ಲಿನಿಂದ ಬಲವಾದ ಹೊಡೆತ ಬಿದ್ದ ಕಾರಣ ತಲೆಯಿಂದ ತೀವ್ರ ರಕ್ತ ಸ್ರಾವ ವಾಗಿರುತ್ತದೆ.
ನ್ಯಾಯ ಕೇಳಲು ಬಂದವರಿಗೆ ಕಲ್ಲಲ್ಲಿ ಹೊಡೆಯುವುದು ಎಷ್ಟರ ಮಟ್ಟಿಗೆ ಸರಿ? ಪೊಲೀಸರು ಎಷ್ಟೇ ಗೂಂಡಾಗಳಿಗೆ ಕುಮ್ಮಕ್ಕು ನೀಡಿ ಹಲ್ಲೆ ನಡೆಸಲು ಯತ್ನಿಸಿದರು ನ್ಯಾಯದ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಕೆಆರ್ ಎಸ್ ಪಕ್ಷದ ಮುಖಂಡರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…