ಇಂಡೋನೇಷ್ಯಾದ ಪಶ್ಚಿಮ ಜಾವಾ ದ್ವೀಪದಲ್ಲಿ ಸೋಮವಾರ ಭಾರಿ ಭೂಕಂಪ ಸಂಭವಿಸಿದೆ. ಸಾಸಿಯಾಜೂರ್ ಪ್ರದೇಶದಲ್ಲಿ 49 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಈ ಭೂಕಂಪದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.9 ರಿಂದ 5.6 ರ ನಡುವೆ ಇತ್ತು. ಭೂಕಂಪದಿಂದಾಗಿ ಸಾವಿರಾರು ಮನೆಗಳು ಬುಡಸಮೇತ ಕಿತ್ತುಹೋಗಿವೆ. ಕಟ್ಟಡಗಳು ಕುಸಿಸಿದ್ದು, ಒಂದು ಶಾಲೆ ನಾಶವಾಗಿದೆ. ಜನರು ಭಯಭೀತರಾಗಿ ರಸ್ತೆಗಳಿಗೆ ಧಾವಿಸಿದ್ದಾರೆ. ಜಾಗೃತ ಅಧಿಕಾರಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನ ಪ್ರಾರಂಭಿಸಿದರು. ಇನ್ನೂ ಕೆಲವರು ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…