ಹಣಕಾಸಿನ ಸಮಸ್ಯೆಗಳಿಂದ ಒತ್ತಡಕ್ಕೊಳಗಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ. ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಹರಿಯಾಣದ 19 ವರ್ಷದ ವಿದ್ಯಾರ್ಥಿಯೋರ್ವ ನೀರಿನ ಟ್ಯಾಂಕರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿದ್ಯಾರ್ಥಿ ಸುಮಿತ್ ಚಿಕ್ರಾ ಜುಲೈ 18 ರಂದು ಪಂಜಾಬ್ ನ ಘರುವಾನ್ ಗ್ರಾಮದಲ್ಲಿ ಐದು ಅಂತಸ್ತಿನ ನೀರಿನ ಟ್ಯಾಂಕ್ ನಿಂದ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ಹಣಕಾಸಿನ ಸಮಸ್ಯೆಗಳಿಂದ ಒತ್ತಡಕ್ಕೊಳಗಾಗಿದ್ದ ವಿದ್ಯಾರ್ಥಿ ಸುಮಿತ್ ಚಿಕ್ರಾ ಈ ನಿರ್ಧಾರ ಕೈಗೊಂಡಿದ್ದಾನೆ. ಅವನನ್ನು ರಕ್ಷಿಸಲು ಇಬ್ಬರು ಪ್ರಯತ್ನಿಸಿದರೂ ಉಳಿಸಲು ಸಾಧ್ಯವಾಗಿಲ್ಲ ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಕೆಳಗೆ ಬಿದ್ದ ಪರಿಣಾಮ ಆಸ್ಪತ್ರೆಗೆ ಸಾಗಿಸುವ ವೇಳೆ ಆತ ಮೃತಪಟ್ಟಿದ್ದಾನೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…