ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಧೋಳ ನಲ್ಲಿ ಇಂದು ವಿದ್ಯಾರ್ಥಿಗಳಿಂದ ಮೂಲಭೂತ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳ ಪರದಾಡುತ್ತಿರುವುದನ್ನು ನೋಡಿ ಬೇಸರಗೊಂಡು ಎಲ್ಲ ವಿದ್ಯಾರ್ಥಿಗಳು ಕೂಡಿ ಶಾಲೆಯ ಮುಂದೆ ಕುಳಿತುಕೊಂಡು ಪ್ರತಿಭಟನೆ ಮಾಡುವುದರ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಮುಧೋಳ ತಸಿಲ್ದಾರ್ ರವರು ಮಾತನಾಡಿ ಇಲ್ಲಿವರೆಗೆ ನನ್ನ ಗಮನಕ್ಕೆ ಬಂದಿರಲಿಲ್ಲ ಈಗ ಎಲ್ಲಾ ವಿದ್ಯಾರ್ಥಿಗಳು ಕೂಡಿಕೊಂಡು ನನ್ನ ಗಮನಕ್ಕೆ ತಂದಿದ್ದೀರಿ ನಾನು ಇನ್ನು ಮುಂದೆ ಈ ರೀತಿ ಆಗದಂತೆ ನೋಡುತ್ತೇನೆ ಇನ್ನು ಮುಂದೆ ಸರಿಯಾದ ವ್ಯವಸ್ಥೆ ಕಂಡು ಬರದಿದ್ರೆ ನನ್ನನ್ನು ಭೇಟಿ ಮಾಡಿ ನಾನು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆಂದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ ಅಶೋಕ್
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…