ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಧೋಳ ನಲ್ಲಿ ಇಂದು ವಿದ್ಯಾರ್ಥಿಗಳಿಂದ ಮೂಲಭೂತ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳ ಪರದಾಡುತ್ತಿರುವುದನ್ನು ನೋಡಿ ಬೇಸರಗೊಂಡು ಎಲ್ಲ ವಿದ್ಯಾರ್ಥಿಗಳು ಕೂಡಿ ಶಾಲೆಯ ಮುಂದೆ ಕುಳಿತುಕೊಂಡು ಪ್ರತಿಭಟನೆ ಮಾಡುವುದರ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಮುಧೋಳ ತಸಿಲ್ದಾರ್ ರವರು ಮಾತನಾಡಿ ಇಲ್ಲಿವರೆಗೆ ನನ್ನ ಗಮನಕ್ಕೆ ಬಂದಿರಲಿಲ್ಲ ಈಗ ಎಲ್ಲಾ ವಿದ್ಯಾರ್ಥಿಗಳು ಕೂಡಿಕೊಂಡು ನನ್ನ ಗಮನಕ್ಕೆ ತಂದಿದ್ದೀರಿ ನಾನು ಇನ್ನು ಮುಂದೆ ಈ ರೀತಿ ಆಗದಂತೆ ನೋಡುತ್ತೇನೆ ಇನ್ನು ಮುಂದೆ ಸರಿಯಾದ ವ್ಯವಸ್ಥೆ ಕಂಡು ಬರದಿದ್ರೆ ನನ್ನನ್ನು ಭೇಟಿ ಮಾಡಿ ನಾನು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆಂದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ ಅಶೋಕ್
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…