ಕಲಬುರಗಿ: ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ಸಬ್ ಅರ್ಬನ್ ಪೊಲೀಸ ಠಾಣೆಯ ಪೊಲೀಸರಿಂದ ಕುಖ್ಯಾತ ಹಗಲು ಮನೆಗಳ್ಳರ ಬಂಧನ, ಕಲಬುರಗಿ ನಗರದ ಮಿಲ್ಲತ್ ನಗರದ ಜುಬೇರ ಕಾಲೋನಿಯಲ್ಲಿ ಮನೆಗಳ್ಳತನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಪೊಲೀಸ ಆಯುಕ್ತರಾದ ಡಾ॥ ವೈ.ಎಸ್.ರವಿಕುಮಾರ, ಭಾ.ಪೊ.ಸೇ.ರವರ ಮಾರ್ಗದರ್ಶನದಲ್ಲಿ ಪೊಲೀಸ ಇನ್ಸಪೇಕ್ಟರ ರಮೇಶ ಕಾಂಬಳೇ ನೇತೃತ್ವದ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನ ಆರೋಪಿತರನ್ನು ಬಂಧಿಸಲಾಗಿದ್ದು, ಬಂಧಿತರಿಂದ 7 ತೊಲೆ 2 ಗ್ರಾಂ ಬಂಗಾರದ ಆಭರಣ, 19 ತೊಲೆ ಬೆಳ್ಳಿಯ ಆಭರಣ ಸೇರಿದಂತೆ ಒಟ್ಟು ₹ 3,50,000/- ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದರಿ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಕ್ಕಾಗಿ ಮಾನ್ಯ ಪೊಲೀಸ ಆಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…