ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಮ್ಮೆನಳ್ಳಿ ಗ್ರಾಮದ ಬಳಿ ಬರುವ ಹಣಗರ ಹತ್ತಿರ ವ್ಯಕ್ತಿಯೊಬ್ಬನ ಬಳಿ ಇರುವ ಮೊಬೈಲ್ 11000 ರೂ ಹಣವನ್ನೂ ಸುಲಿಗೆ ಮಾಡಿದ ಘಟನೆ ಶಿರಸಿ ಅಮ್ಮೇನಳ್ಳಿ ಹನಗರ ಬಳಿ ನಡೆದಿದೆ .
ಶ್ರೀಪಾದ್ ದೇವರು ಹೆಗ್ಡೆ ಎಂಬ ವ್ಯಕ್ತಿ ಅಮ್ಮೆನಳ್ಳಿಯಲ್ಲಿ ಕಿರಾಣಿ ಅಂಗಡಿಯೊಂದನ್ನು ಇರಿಸಿಕೊಂಡಿದ್ದರು . ಅಂಗಡಿಯಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವಾಗ ಹಣಗಾರ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕತ್ರನಾಕ ದೊರೋಡೆ ಕೊರರು ಮಹಮದ್ ಇಸಾಕ್ ಅಬ್ದುಲ್ಲಾ ಮಹಮದ್ ಶೇಕ್ ಹಾಗೂ ಮತ್ತಿಗರಿನ ಪ್ರವೀಣ ಮಾರುತಿ ಅಲಗೆರಿಕರ್ ಇವರು ಶ್ರೀಪಾದ್ ದೇವರು ಹೆಗ್ಡೆ ಯವರ ಬಳಿ ಇರುವ 11000 ರೂ ಗಳು ಮತ್ತು 3 ಮೊಬೈಲ್ ಗಳು. ಹಾಗೂ ಅಧಾರ್ ಕಾರ್ಡ್ ಜಮೀನಿನ ಮ್ಯೂಟೇಶನ್ ಗಳನ್ನು ದೌರ್ಜನ್ಯದಿಂದ ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಕೂಡಲೇ ಭಯಬಿತರಾದ ಶ್ರೀಪಾದ್ ದೇವರು ಹೆಗ್ಡೆ ರವರು ತಕ್ಷಣ ಶಿರಸಿ ಗ್ರಾಮೀಣ ಠಾಣೆಗೆ ತೆರಳಿ ನಡೆದ ಘಟನೆಯ ಮಾಹಿತಿಯನ್ನು ತಿಳಿಸಿದರು.
ಕೂಡಲೇ ಘಟನೆ ನಡೆದ ಮಾಹಿತಿಯನ್ನು ಪಡೆದ ಶಿರಸಿ ಗ್ರಾಮೀಣ ಪೊಲೀಸರು ಕೂಡಲೇ ಕಾರ್ಯ ದಕ್ಷತೆಯಿಂದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿರುತ್ತಾರೆ . ಹಾಗೂ ಹಿರಿಯ ಅಧಿಕಾರಿಗಳಾದ ಡಿ ವೈ ಎಸ್ಪಿ ರವಿ ನಾಯ್ಕ ಮತ್ತು ಸಿಪಿಐ ರಾಮಚಂದ್ರ ನಾಯಕ ರವರು ಹಾಗೂ ಸಿಬ್ಬಂದಿ ವರ್ಗದವರು ಈ ಆರೋಪಿಯವರನ್ನು. ಬಂಧಿಸುವಲ್ಲಿ ಭಾಗಿಯಾಗಿ ಯಶಸ್ವಿಯಾಗಿದ್ದಾರೆ.
ವರದಿ: ಶ್ರೀಪಾದ್ ಹೆಗಡೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…