Latest

ಶಿರಸಿ ಪೊಲೀಸರಿಂದ ಬರ್ಜರಿ ಬೇಟೆ; ಘಟನೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ.

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಮ್ಮೆನಳ್ಳಿ ಗ್ರಾಮದ ಬಳಿ ಬರುವ ಹಣಗರ ಹತ್ತಿರ ವ್ಯಕ್ತಿಯೊಬ್ಬನ ಬಳಿ ಇರುವ ಮೊಬೈಲ್ 11000 ರೂ ಹಣವನ್ನೂ ಸುಲಿಗೆ ಮಾಡಿದ ಘಟನೆ ಶಿರಸಿ ಅಮ್ಮೇನಳ್ಳಿ ಹನಗರ ಬಳಿ ನಡೆದಿದೆ .

ಶ್ರೀಪಾದ್ ದೇವರು ಹೆಗ್ಡೆ ಎಂಬ ವ್ಯಕ್ತಿ ಅಮ್ಮೆನಳ್ಳಿಯಲ್ಲಿ ಕಿರಾಣಿ ಅಂಗಡಿಯೊಂದನ್ನು ಇರಿಸಿಕೊಂಡಿದ್ದರು . ಅಂಗಡಿಯಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವಾಗ ಹಣಗಾರ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕತ್ರನಾಕ ದೊರೋಡೆ ಕೊರರು ಮಹಮದ್ ಇಸಾಕ್ ಅಬ್ದುಲ್ಲಾ ಮಹಮದ್ ಶೇಕ್ ಹಾಗೂ ಮತ್ತಿಗರಿನ ಪ್ರವೀಣ ಮಾರುತಿ ಅಲಗೆರಿಕರ್ ಇವರು ಶ್ರೀಪಾದ್ ದೇವರು ಹೆಗ್ಡೆ ಯವರ ಬಳಿ ಇರುವ 11000 ರೂ ಗಳು ಮತ್ತು 3 ಮೊಬೈಲ್ ಗಳು. ಹಾಗೂ ಅಧಾರ್ ಕಾರ್ಡ್ ಜಮೀನಿನ ಮ್ಯೂಟೇಶನ್ ಗಳನ್ನು ದೌರ್ಜನ್ಯದಿಂದ ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಕೂಡಲೇ ಭಯಬಿತರಾದ ಶ್ರೀಪಾದ್ ದೇವರು ಹೆಗ್ಡೆ ರವರು ತಕ್ಷಣ ಶಿರಸಿ ಗ್ರಾಮೀಣ ಠಾಣೆಗೆ ತೆರಳಿ ನಡೆದ ಘಟನೆಯ ಮಾಹಿತಿಯನ್ನು ತಿಳಿಸಿದರು.

ಕೂಡಲೇ ಘಟನೆ ನಡೆದ ಮಾಹಿತಿಯನ್ನು ಪಡೆದ ಶಿರಸಿ ಗ್ರಾಮೀಣ ಪೊಲೀಸರು ಕೂಡಲೇ ಕಾರ್ಯ ದಕ್ಷತೆಯಿಂದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿರುತ್ತಾರೆ . ಹಾಗೂ ಹಿರಿಯ ಅಧಿಕಾರಿಗಳಾದ ಡಿ ವೈ ಎಸ್ಪಿ ರವಿ ನಾಯ್ಕ ಮತ್ತು ಸಿಪಿಐ ರಾಮಚಂದ್ರ ನಾಯಕ ರವರು ಹಾಗೂ ಸಿಬ್ಬಂದಿ ವರ್ಗದವರು ಈ ಆರೋಪಿಯವರನ್ನು. ಬಂಧಿಸುವಲ್ಲಿ ಭಾಗಿಯಾಗಿ ಯಶಸ್ವಿಯಾಗಿದ್ದಾರೆ.

ವರದಿ: ಶ್ರೀಪಾದ್ ಹೆಗಡೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago