ಮಂಗಳೂರು: ಫ್ಯುಯಲ್ ಬಂಕ್ ನಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮೋಹನ್ ದಾಸ್ ಎಂಬ ವ್ಯಕ್ತಿ, ಗ್ರಾಹಕರಿಂದ ಲಭ್ಯವಾಗುವ ಪಾವತಿಗಳನ್ನು ವಂಚಿಸಲು, ಫ್ಯುಯಲ್ ಬಂಕ್ನ ಕ್ಯೂ ಆರ್ ಕೋಡ್ ಬದಲಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆ ಕ್ಯೂ ಆರ್ ಕೋಡ್ ಇರಿಸಿ, ಸುಮಾರು 58 ಲಕ್ಷ ರೂಪಾಯಿ ವಂಚನೆ ಮಾಡಿದ್ದಾನೆ.
ಈ ಕೃತ್ಯ ಎರಡು ವರ್ಷಗಳ ಹಿಂದೆ ನಡೆದಿದ್ದು, ಇದೀಗ ಅದು ಬಹಿರಂಗವಾಗಿದೆ. 15 ವರ್ಷಗಳಿಂದ ಫ್ಯುಯಲ್ ಬಂಕ್ನಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮೋಹನ್ ದಾಸ್, ಬಜ್ಪೆ ನಿವಾಸಿಯಾಗಿದೆ. ಗ್ರಾಹಕರಿಂದ ಹಣ ವರ್ಗಾವಣೆಗೊಂಡಾಗ, ಅದು ತನ್ನ ಖಾತೆಗೆ ಹೋಗುತ್ತಿದ್ದುದಾಗಿ ಬೆಳಕಿಗೆ ಬಂದಿದೆ.
ಮೋಹನ್ ದಾಸ್ ಈ ವಂಚನೆಗಳನ್ನು ಹಣಕಾಸು ನಿರ್ವಹಣೆಯಲ್ಲೂ ಚುರುಕಾಗಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ಆರೋಪಿ ಮೋಹನ್ ದಾಸನ್ನು ಬಂಧಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…