Latest

ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಾಲವ್ಯಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ಮೌನ..!

ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ಕಳೆದ ಹದಿನೈದು ವರ್ಷಗಳ ಹಿಂದೆ ನಿರ್ಮಿಸಿದ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಲಾವ್ಯವಸ್ಥೆ ತಲುಪಿದರು ದುರಸ್ಥಿ ಭಾಗ್ಯ ಕಂಡಿಲ್ಲ..

ರೊಟ್ಟಿಗವಾಡ ಗ್ರಾಮ ಪಂಚಾಯತಿಯ ಹತ್ತಿರ ಇರುವು ನೀರು ಸರಬರಾಜು ಮಾಡುವು ಟ್ಯಾಂಕರ್ ನಿರ್ಮಿಸಿದ್ದು, ದುರಸ್ಥಿ ಭಾಗ್ಯ ಒದಗಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜಾನ ಮೌನ ವಹಿಸಿದ್ದಾರೆ.

ಯರಗುಪ್ಪಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬದಿಯಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಇದೆ, ಇದರ ಪಕ್ಕದಲ್ಲಿ ಶುದ್ದ ನೀರಿನ ಘಟಕ ಇದ್ದು, ಗ್ರಾಮದ ಸಾರ್ವಜನಿಕರು ದಿನನಿತ್ಯ ಶುದ್ದ ನೀರು ತೆಗದಕೂಳ್ಳಲು ಬರುತ್ತಾರೆ. ಈ ಟ್ಯಾಂಕರ್ ಕಾಂಕ್ರೀಟ್ ಉದುರಿ ಕಬ್ಬಿಣದ ಬಾರ್ ಗಳು ಎದ್ದು ಬಿಳ್ಳುವು ಹಂತಕ್ಕೆ ತಲುಪಿದನ್ನ ನೋಡಿ ಇಲ್ಲಿನ ಜನ ಭಯಬೀತರಾಗಿದ್ದಾರೆ.

ಇನ್ನೂ ಈ ಗ್ರಾಮದಲ್ಲಿ 3000 ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಟ್ಯಾಂಕರ್ ಇದ್ದು ನಿರ್ಮಾಣ ಕಾರ್ಯಕ್ಕೆ ಒಳ ಪಡಿಸಿದರೆ ಬೇರೆ ವ್ಯವಸ್ಥೆ ಇಲ್ಲದಂತೆ ಆಗುತ್ತದೆ. ನೂತನವಾಗಿ ನಿರ್ಮಿಸಬೇಕು ಎಂದು ಇಲ್ಲಿ ಜನರ ಆಗ್ರಹ ವಾಗಿದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷರು ಈಗಾಗಲೇ ಜಿಲ್ಲಾ ಪಂಚಾಯತಿ ಸಿಇಒ ಅವರಿಗೆ ಹೊಸದಾಗಿ ಟ್ಯಾಂಕರ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿದವೆ. ಸ್ಥಳ ಪರಿಶೀಲನೆ ಮಾಡಿದ್ದಾರೆ. ಇನ್ನೇನು ನಿರ್ಮಾಣಗೊಳ್ಳವು ಹಂತಕ್ಕೆ ತಲುಪಬೇಕು ಎಂದು ಪ್ರತಿಕ್ರೀಯಸಿದರು.

ಈ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ ನಾವು ಎಲ್ ಆ್ಯಂಡ್ ಟಿ ಮತ್ತು ಜೆಜೆಎಮ್ ಎರಡು ಪ್ರಾಧಿಕಾರ ಇಲಾಖೆಯಿಂದ ಪ್ರಸ್ತಾವನೆ ಸಲ್ಲಸಿದವೆ, ಸದ್ಯ ಎಲ್ ಆ್ಯಂಡ್ ಟಿ ಯಿಂದ ಅನುಮೋದನೆ ಕೂಡ ದೊರಕಿದೆ. ಭೂಮಿ ಪೂಜೆ ಮುಗಿದ ತಕ್ಷಣವೇ ಕಾಮಗಾರಿ ಪ್ರಾರಂಭಗೊಳ್ಳುತೆ ಎಂದು ಮಾಹಿತಿ ನೀಡಿದರು ಗ್ರಾಮೀಣ ನೈರ್ಮಲ್ಯ ಇಲಾಖೆ ಅಧಿಕಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಆಕಾಶ ವಂದೇ,

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago