Latest

ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಾಲವ್ಯಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ಮೌನ..!

ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ಕಳೆದ ಹದಿನೈದು ವರ್ಷಗಳ ಹಿಂದೆ ನಿರ್ಮಿಸಿದ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಲಾವ್ಯವಸ್ಥೆ ತಲುಪಿದರು ದುರಸ್ಥಿ ಭಾಗ್ಯ ಕಂಡಿಲ್ಲ..

ರೊಟ್ಟಿಗವಾಡ ಗ್ರಾಮ ಪಂಚಾಯತಿಯ ಹತ್ತಿರ ಇರುವು ನೀರು ಸರಬರಾಜು ಮಾಡುವು ಟ್ಯಾಂಕರ್ ನಿರ್ಮಿಸಿದ್ದು, ದುರಸ್ಥಿ ಭಾಗ್ಯ ಒದಗಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜಾನ ಮೌನ ವಹಿಸಿದ್ದಾರೆ.

ಯರಗುಪ್ಪಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬದಿಯಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಇದೆ, ಇದರ ಪಕ್ಕದಲ್ಲಿ ಶುದ್ದ ನೀರಿನ ಘಟಕ ಇದ್ದು, ಗ್ರಾಮದ ಸಾರ್ವಜನಿಕರು ದಿನನಿತ್ಯ ಶುದ್ದ ನೀರು ತೆಗದಕೂಳ್ಳಲು ಬರುತ್ತಾರೆ. ಈ ಟ್ಯಾಂಕರ್ ಕಾಂಕ್ರೀಟ್ ಉದುರಿ ಕಬ್ಬಿಣದ ಬಾರ್ ಗಳು ಎದ್ದು ಬಿಳ್ಳುವು ಹಂತಕ್ಕೆ ತಲುಪಿದನ್ನ ನೋಡಿ ಇಲ್ಲಿನ ಜನ ಭಯಬೀತರಾಗಿದ್ದಾರೆ.

ಇನ್ನೂ ಈ ಗ್ರಾಮದಲ್ಲಿ 3000 ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಟ್ಯಾಂಕರ್ ಇದ್ದು ನಿರ್ಮಾಣ ಕಾರ್ಯಕ್ಕೆ ಒಳ ಪಡಿಸಿದರೆ ಬೇರೆ ವ್ಯವಸ್ಥೆ ಇಲ್ಲದಂತೆ ಆಗುತ್ತದೆ. ನೂತನವಾಗಿ ನಿರ್ಮಿಸಬೇಕು ಎಂದು ಇಲ್ಲಿ ಜನರ ಆಗ್ರಹ ವಾಗಿದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷರು ಈಗಾಗಲೇ ಜಿಲ್ಲಾ ಪಂಚಾಯತಿ ಸಿಇಒ ಅವರಿಗೆ ಹೊಸದಾಗಿ ಟ್ಯಾಂಕರ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿದವೆ. ಸ್ಥಳ ಪರಿಶೀಲನೆ ಮಾಡಿದ್ದಾರೆ. ಇನ್ನೇನು ನಿರ್ಮಾಣಗೊಳ್ಳವು ಹಂತಕ್ಕೆ ತಲುಪಬೇಕು ಎಂದು ಪ್ರತಿಕ್ರೀಯಸಿದರು.

ಈ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ ನಾವು ಎಲ್ ಆ್ಯಂಡ್ ಟಿ ಮತ್ತು ಜೆಜೆಎಮ್ ಎರಡು ಪ್ರಾಧಿಕಾರ ಇಲಾಖೆಯಿಂದ ಪ್ರಸ್ತಾವನೆ ಸಲ್ಲಸಿದವೆ, ಸದ್ಯ ಎಲ್ ಆ್ಯಂಡ್ ಟಿ ಯಿಂದ ಅನುಮೋದನೆ ಕೂಡ ದೊರಕಿದೆ. ಭೂಮಿ ಪೂಜೆ ಮುಗಿದ ತಕ್ಷಣವೇ ಕಾಮಗಾರಿ ಪ್ರಾರಂಭಗೊಳ್ಳುತೆ ಎಂದು ಮಾಹಿತಿ ನೀಡಿದರು ಗ್ರಾಮೀಣ ನೈರ್ಮಲ್ಯ ಇಲಾಖೆ ಅಧಿಕಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಆಕಾಶ ವಂದೇ,

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago