ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ಕಳೆದ ಹದಿನೈದು ವರ್ಷಗಳ ಹಿಂದೆ ನಿರ್ಮಿಸಿದ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಲಾವ್ಯವಸ್ಥೆ ತಲುಪಿದರು ದುರಸ್ಥಿ ಭಾಗ್ಯ ಕಂಡಿಲ್ಲ..
ರೊಟ್ಟಿಗವಾಡ ಗ್ರಾಮ ಪಂಚಾಯತಿಯ ಹತ್ತಿರ ಇರುವು ನೀರು ಸರಬರಾಜು ಮಾಡುವು ಟ್ಯಾಂಕರ್ ನಿರ್ಮಿಸಿದ್ದು, ದುರಸ್ಥಿ ಭಾಗ್ಯ ಒದಗಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜಾನ ಮೌನ ವಹಿಸಿದ್ದಾರೆ.
ಯರಗುಪ್ಪಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬದಿಯಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಇದೆ, ಇದರ ಪಕ್ಕದಲ್ಲಿ ಶುದ್ದ ನೀರಿನ ಘಟಕ ಇದ್ದು, ಗ್ರಾಮದ ಸಾರ್ವಜನಿಕರು ದಿನನಿತ್ಯ ಶುದ್ದ ನೀರು ತೆಗದಕೂಳ್ಳಲು ಬರುತ್ತಾರೆ. ಈ ಟ್ಯಾಂಕರ್ ಕಾಂಕ್ರೀಟ್ ಉದುರಿ ಕಬ್ಬಿಣದ ಬಾರ್ ಗಳು ಎದ್ದು ಬಿಳ್ಳುವು ಹಂತಕ್ಕೆ ತಲುಪಿದನ್ನ ನೋಡಿ ಇಲ್ಲಿನ ಜನ ಭಯಬೀತರಾಗಿದ್ದಾರೆ.
ಇನ್ನೂ ಈ ಗ್ರಾಮದಲ್ಲಿ 3000 ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಟ್ಯಾಂಕರ್ ಇದ್ದು ನಿರ್ಮಾಣ ಕಾರ್ಯಕ್ಕೆ ಒಳ ಪಡಿಸಿದರೆ ಬೇರೆ ವ್ಯವಸ್ಥೆ ಇಲ್ಲದಂತೆ ಆಗುತ್ತದೆ. ನೂತನವಾಗಿ ನಿರ್ಮಿಸಬೇಕು ಎಂದು ಇಲ್ಲಿ ಜನರ ಆಗ್ರಹ ವಾಗಿದೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷರು ಈಗಾಗಲೇ ಜಿಲ್ಲಾ ಪಂಚಾಯತಿ ಸಿಇಒ ಅವರಿಗೆ ಹೊಸದಾಗಿ ಟ್ಯಾಂಕರ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿದವೆ. ಸ್ಥಳ ಪರಿಶೀಲನೆ ಮಾಡಿದ್ದಾರೆ. ಇನ್ನೇನು ನಿರ್ಮಾಣಗೊಳ್ಳವು ಹಂತಕ್ಕೆ ತಲುಪಬೇಕು ಎಂದು ಪ್ರತಿಕ್ರೀಯಸಿದರು.
ಈ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ ನಾವು ಎಲ್ ಆ್ಯಂಡ್ ಟಿ ಮತ್ತು ಜೆಜೆಎಮ್ ಎರಡು ಪ್ರಾಧಿಕಾರ ಇಲಾಖೆಯಿಂದ ಪ್ರಸ್ತಾವನೆ ಸಲ್ಲಸಿದವೆ, ಸದ್ಯ ಎಲ್ ಆ್ಯಂಡ್ ಟಿ ಯಿಂದ ಅನುಮೋದನೆ ಕೂಡ ದೊರಕಿದೆ. ಭೂಮಿ ಪೂಜೆ ಮುಗಿದ ತಕ್ಷಣವೇ ಕಾಮಗಾರಿ ಪ್ರಾರಂಭಗೊಳ್ಳುತೆ ಎಂದು ಮಾಹಿತಿ ನೀಡಿದರು ಗ್ರಾಮೀಣ ನೈರ್ಮಲ್ಯ ಇಲಾಖೆ ಅಧಿಕಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಆಕಾಶ ವಂದೇ,
ವರದಿ; ಶಾನು ಯಲಿಗಾರ
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…