Latest

ಸೂರಜ್ ರೇವಣ್ಣನವರ ವಿವಾದಾಸ್ಪದ ಹೇಳಿಕೆ: ಹೆಣ್ಣುಮಕ್ಕಳ ಬಗ್ಗೆ ಅವಾಚ್ಯ ಶಬ್ದ ಬಳಕೆ.

ಹಾಸನ: ಹಾಸನ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಹೆಣ್ಣುಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಹಿನ್ನೆಲೆಯಲ್ಲಿ ವಿವಾದಕ್ಕೀಡಾಗಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೂರಜ್ ರೇವಣ್ಣ ಮಾತನಾಡುವ ವೇಳೆ, “ಇಲ್ಲಿ ಎರಡು ಪಕ್ಷಗಳಿವೆ, ಒಂದೇ ದೇವೇಗೌಡರ ಪರ ಮತ್ತು ಮತ್ತೊಂದೇ ಅವರ ವಿರುದ್ಧ. ನಾನು ಇಲ್ಲಿಗೆ ಬಂದಾಗ ‘ನಾಯಿಕಣ್ಣು, ನರಿ ಕಣ್ಣು, ಕೆಟ್ಟ ಮು… ಕಣ್ಣು’ ಅಂತಾ ಅಂತಾ ದೃಷ್ಟಿ ತೆಗೆದರು. ನಾನು ಅಷ್ಟೇ ಹಿಂಜರಿದು, ‘ಕೆಟ್ಟ ಸೂ… ಕಣ್ಣು’ ಎಂದೂ ಹೇಳಿದಿರಬಹುದೆಂದು ಯೋಚಿಸಿದ್ದೇನೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
“ನಾನು ಯಾವ ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ನಾನು ಪಕ್ಷದೊಳಗಿನ ಮೋಸ ಮಾಡಿದವರ ವಿರುದ್ಧ ಈ ಶಬ್ದಗಳನ್ನು ಬಳಸುತ್ತಿದ್ದೇನೆ. ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ” ಎಂದು ಅವರು ಹೇಳಿದ್ದಾರೆ.
ಪೆನ್ ಡ್ರೈವ್​ ಹಂಚಿ ನಾನು ಎಂಎಲ್​ ಸಿ ಆಗಿಲ್ಲ. ಪಕ್ಷದ ಕಾರ್ಯಕರ್ತರಿಗೆ ಯಾವುದೇ ಇಲಾಖೆಯಲ್ಲಿ ತೊಂದರೆಯಾದರೆ ನನ್ನ ಗಮನಕ್ಕೆ ತನ್ನಿ, ಯಾರು ಬರುತ್ತಾರೋ, ಬಿಡ್ತಾರೋ ಆದರೆ ನಾನು ಮಾತ್ರ ಬರುತ್ತೇನೆ.”ನಾನು ಯಾವ ಜಾತಿ, ಧರ್ಮವನ್ನು ನೋಡದೆ, ಎಲ್ಲರಿಗಾಗಿ ಕೆಲಸ ಮಾಡುತ್ತೇನೆ. ನಮ್ಮ ತಾತ ದೇವೇಗೌಡರು ಸದಾ ಜಾತಿ ಅಥವಾ ಧರ್ಮ ನೋಡದೆ ಸೇವೆ ಮಾಡಲು ಹೇಳಿದ್ದರು” ಎಂದು ಅವರು ತಮ್ಮ ಹೇಳಿಕೆಯನ್ನು ತಿಳಿಸಿದರು.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 hours ago