ಮೊಳಕಾಲ್ಮೂರು: ಅಧಿಕಾರ ದುರುಪಯೋಗ ಹಾಗು ಇಲಾಖೆಯ ಹಣ ದುರ್ಬಳಕೆ ಆರೋಪದ ಮೇಲೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ದಾವಣಗೆರೆ ಜಿಲ್ಲೆಯ ದೇವರಾಜು ಅರಸು ಅಭಿವೃದ್ಧಿ ನಿಗಮದ ಪ್ರಭಾರ ಜಿಲ್ಲಾ ವ್ಯವಸ್ಥಾಪಕ ಅಧಿಕಾರಿಯಾಗಿದ್ದ ಎನ್.ಆರ್ ಶೇಖರ್ ರವರನ್ನು ತಕ್ಷಣದಿಂದ ಜಾರಿಗೆಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಶೇಖರ್ ರವರು ಸೇವೆಯಲ್ಲಿದ್ದ ಅವಧಿಯಲ್ಲಿ 2020-21ನೇ ಆರ್ಥಿಕ ಸಾಲಿನಲ್ಲಿ 47,45,964.ರೂ ಹಾಗು 2021-22ನೇ ಆರ್ಥಿಕ ಸಾಲಿನಲ್ಲಿ 16,94,212ರೂ ಅನುದಾನವನ್ನು ವಿದ್ಯಾರ್ಥಿನಿಲಯಗಳ ಮೂಲಭೂತ ಸೌಕರ್ಯ ಲೆಕ್ಕಾಶೀರ್ಷಿಕೆಯಲ್ಲಿ ಖರ್ಚು ಮಾಡಿದ್ದು ಸರ್ಕಾರಕ್ಕೆ ಅನುದಾನ ವೆಚ್ಚದ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸದಿರುವ ಕಾರಣ ಕರ್ತವ್ಯ ಲೋಪ ಎಸಗಿ ಇಲಾಖೆ ಹಣ ದುರ್ಬಳಕೆ ಮಾಡಿದ ಆರೋಪದ ಮೇಲೆ ಸೇವೆಯಿಂದ ವಜಾಗೊಳಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…