ಮೊಳಕಾಲ್ಮೂರು: ಅಧಿಕಾರ ದುರುಪಯೋಗ ಹಾಗು ಇಲಾಖೆಯ ಹಣ ದುರ್ಬಳಕೆ ಆರೋಪದ ಮೇಲೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ದಾವಣಗೆರೆ ಜಿಲ್ಲೆಯ ದೇವರಾಜು ಅರಸು ಅಭಿವೃದ್ಧಿ ನಿಗಮದ ಪ್ರಭಾರ ಜಿಲ್ಲಾ ವ್ಯವಸ್ಥಾಪಕ ಅಧಿಕಾರಿಯಾಗಿದ್ದ ಎನ್.ಆರ್ ಶೇಖರ್ ರವರನ್ನು ತಕ್ಷಣದಿಂದ ಜಾರಿಗೆಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಶೇಖರ್ ರವರು ಸೇವೆಯಲ್ಲಿದ್ದ ಅವಧಿಯಲ್ಲಿ 2020-21ನೇ ಆರ್ಥಿಕ ಸಾಲಿನಲ್ಲಿ 47,45,964.ರೂ ಹಾಗು 2021-22ನೇ ಆರ್ಥಿಕ ಸಾಲಿನಲ್ಲಿ 16,94,212ರೂ ಅನುದಾನವನ್ನು ವಿದ್ಯಾರ್ಥಿನಿಲಯಗಳ ಮೂಲಭೂತ ಸೌಕರ್ಯ ಲೆಕ್ಕಾಶೀರ್ಷಿಕೆಯಲ್ಲಿ ಖರ್ಚು ಮಾಡಿದ್ದು ಸರ್ಕಾರಕ್ಕೆ ಅನುದಾನ ವೆಚ್ಚದ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸದಿರುವ ಕಾರಣ ಕರ್ತವ್ಯ ಲೋಪ ಎಸಗಿ ಇಲಾಖೆ ಹಣ ದುರ್ಬಳಕೆ ಮಾಡಿದ ಆರೋಪದ ಮೇಲೆ ಸೇವೆಯಿಂದ ವಜಾಗೊಳಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…