ಮುಂಡಗೋಡ: ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೂವರ ಮೇಲೆ ತಹಶೀಲ್ದಾರ್ ಶಂಕರ್ ಗೌಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..
ಡಿಸೆಂಬರ್ 30 ರ ಶುಕ್ರವಾರದಂದು ತಹಶೀಲ್ದಾರ್ ಶಂಕರ್ ಗೌಡಿ ಹಾಗೂ ತಮ್ಮ ಸಿಬ್ಬಂದಿಗಳಾದ ಕಂದಾಯ ನಿರೀಕ್ಷಕ ವಿಕ್ರಮಸಿಂಗ್ ರಜಪೂತ, ಗ್ರಾಮ ಲೆಕ್ಕಾಧಿಕಾರಿ ಗಿರೀಶ್ ರಣದೇವ ಅವರೊಂದಿಗೆ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಅನಧಿಕೃತ ಸಾಗುವಳಿ ಹಾಗೂ ಅಕ್ರಮ ಇಟ್ಟಿಗೆ ಭಟ್ಟಿಗಳ ನಿರ್ಮಾಣ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲು ಹೋದಾಗ ಸನವಳ್ಳಿಯ ರವಿ ಕೋಣನಕೇರಿ, ಕುಬೇರಪ್ಪ ಕೋಣನಕೇರಿ, ಹಾಗೂ ಗುಡ್ಡಪ್ಪ ಕೋಣನಕೇರಿಯವರು ನಮಗೆ ಸ್ಥಳ ಪರಿಶೀಲನೆ ಮಾಡದಂತೆ,ಅವಾಚ್ಯ ಶಬ್ದಗಳಿಂದ ನಿಂದಿಸಿ,ಹಲ್ಲೆಗೆ ಯತ್ನಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ..
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಮಂಜುನಾಥ ಹರಿಜನ
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…