Corruption

ಜೈಲು ಪಾಲಾದ ತಾಲೂಕಾ ದಂಡಾಧಿಕಾರಿ.

ಲಂಚ ಪಡೆಯುತ್ತಿದ್ದ ಸಮಯದಲ್ಲಿ ತಗಲಾಕೊಂಡ ಚೆನ್ನಮ್ಮನ ಕಿತ್ತೂರು ತಹಸಿಲ್ದಾರ್.
ಮನೆ ಹಾಗೂ ಕಚೇರಿಯನ್ನು ಲೋಕಾಯುಕ್ತ ಪೋಲಿಸರು ಶುಕ್ರವಾರ. ತಡರಾತ್ರಿ ಜಾಲಾಡಿದ್ಧು, ಹಲವು ದಾಖಲೆಗಳು ಹಾಗೂ 10 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ ಎನ್ನಲಾಗಿದೆ.
ಶುಕ್ರವಾರ 2 ,ಲಕ್ಷ ಲಂಚ ತೆಗೆದುಕೋಳ್ಳುತ್ತಿದ್ದ ವೇಳೆ ಈ ಭ್ರಷ್ಟ ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕುಬಿದ್ದಿದ್ದಾನೆ. ಹಾಗೂ ಗುಮಾಸ್ತ ಜಿ.ಪ್ರಸನ್ನ ಇವರಿಬ್ಬರ ವಿರುದ್ಧ ಲೋಕಾಯುಕ್ತ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಇಬ್ಬರನ್ನು ಬೇಳಗಾವಿಗೆ ಕರೆತಂದು ಇಲ್ಲಿನ ಜೀಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿ ನಂತರ ಲೋಕಾಯುಕ್ತ ನ್ಯಾಯಾಧೀಶರ ಮನೆಗೆ ಆರೋಪಿತರನ್ನು ಕರೆದೊಯ್ದು ಅಲ್ಲಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕರೆತಂದರು.
ಅರ್ಜಿದಾರನ ತಂದೆಗೆ ಹೃದಯಾಘಾತ: ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರ ತಾಲೂಕಿನ ಖೋದಾನಪುರ ಗ್ರಾಮದ ರೈತ ರಾಜೇಂದ್ರ ಇನಾಮದಾರ ಇವರು ತಾಲೂಕಾ ದಂಡಾಧಿಕಾರಿ ಹಾಗೂ ಗುಮಾಸ್ತ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ್ದ ಹೀನ್ನಲೆಯಲ್ಲಿ ಅವರ ತಂದೆ ಭಾಪುಸಾಹೇಬ್ ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಲೋಕಾಯುಕ್ತರ ಬಲೆಗೆ ಬಿದ್ದ ವಿಷಯ ಗ್ರಾಮದಲ್ಲಿ ಕಾಡ್ಗಿಚ್ಚಿನಂತೆ ಹರಡಿತು.ತಮ್ಮ ಜಮೀನಿನ ವಿಚಾರ ಇಷ್ಟು ದೋಡ್ಡ ಪ್ರಕರಣವಾಯಿತು ಎಂದು ಆಘಾತಗೊಂಡ ಬಾಪು ಸಾಹೇಬ್ ಅವರಿಗೆ ಶುಕ್ರವಾರ ತಡರಾತ್ರಿ 1:30. ರ ಸುಮಾರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದರು.
ವರದಿ: ಚರಂತಯ್ಯಾ ಹಿರೇಮಠ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago