Latest

ವಿದ್ಯಾರ್ಥಿಗಳ ಮುಂದೆ ನಿದ್ರೆಗೆ ಜಾರಿದ ಶಿಕ್ಷಕಿ: ವೈರಲ್ ಆಗುತ್ತಿರುವ ಕ್ಲಾಸ್‌ರೂಮ್ ದೃಶ್ಯ”

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕೃಷ್ಣಪುರಿ ಜೂನಿಯರ್ ಹೈಸ್ಕೂಲ್‌ನಲ್ಲಿ ಶಿಕ್ಷಕಿಯೊಬ್ಬರು ತರಗತಿಯ ಮಧ್ಯೆ ನಿದ್ರೆಗೆ ಜಾರಿರುವ ದೃಶ್ಯವನ್ನು ಒಳಗೊಂಡಿರುವ ವಿಡಿಯೋ ಹಬ್ಬಿದ್ದ ಬೆಂಕಿಯಂತೆ ಹರಡುತ್ತಿದೆ. ಈ ವಿಡಿಯೋ ಹರಡುತ್ತಿದ್ದಂತೆಯೇ ನ್ಯಾಟಿಜನ್‌ಗಳು ಕಿಡಿಕಾರಿದ್ದು, ಶಿಕ್ಷಕಿಯ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯಾರ್ಥಿಯೊಬ್ಬನು  ಮೊಬೈಲ್‌ನಲ್ಲಿ ಶಾಟ್ ಮಾಡಿದ ಈ ವಿಡಿಯೋದಲ್ಲಿ, ಮಹಿಳಾ ಶಿಕ್ಷಕಿ ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳ ಎದುರಲ್ಲೇ ಕುರ್ಚಿಯಲ್ಲಿ ಆರಾಮವಾಗಿ ಕುಳಿತು ಆಳ ನಿದ್ರೆಗೆ ಜಾರಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಮಕ್ಕಳ ಶಿಕ್ಷಣದ ಹೊಣೆ ಹೊತ್ತಿರುವವರಿಂದ ನಿರೀಕ್ಷಿಸಲಾಗುವ ತಾಳಮೇಳ, ಜವಾಬ್ದಾರಿ, ಶಿಸ್ತಿನಂತಿಲ್ಲದ ಇಂತಹ ನಡೆಗೆ ವಿರೋಧದ ಧ್ವನಿಗಳು ಕೇಳಿಬರುತ್ತಿವೆ.

ಶಿಕ್ಷಕರೇ ವಿದ್ಯಾರ್ಥಿಗಳ ದಾರಿ ತೋರಿಸುವ ದೀಪ. ಅವರು ತಾವು ನೀಡುತ್ತಿರುವ ಮಾದರಿಯು ಮಕ್ಕಳ ರೂಪಿಸಲು ಪ್ರಮುಖವಾಗುತ್ತದೆ. ಆದರೆ ಈ ಘಟನೆಯಿಂದ ಶಿಕ್ಷಕರ ಮೆಟ್ಟಿಲು ಪ್ರಶ್ನೆಗೆ ಒಳಗಾಗುತ್ತಿದೆ. ಕೆಲವರು, ಶಿಕ್ಷಕಿ ಆರೋಗ್ಯ ಸಮಸ್ಯೆ ಅಥವಾ ದೌರ್ಬಲ್ಯದಿಂದ ನಿದ್ರೆಗೆ ಜಾರಿರಬಹುದು ಎಂಬ ಅನುಮಾನವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ಘಟನೆ ಶಾಲಾ ಆಡಳಿತದ ಗಮನಕ್ಕೆ ಬಿದ್ದು, ಪರಿಶೀಲನೆ ಆರಂಭವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಶೀಘ್ರದಲ್ಲೇ ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.  ಈ ಪ್ರಕರಣ ಶಿಕ್ಷಕರ ಮೇಲೆ ಇರುವ ಸಮಾಜದ ನಂಬಿಕೆ ಹಾಗೂ ನಿರೀಕ್ಷೆಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

6 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

6 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

6 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

6 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

6 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago