ಚಾಮರಾಜನಗರ ಜಿಲ್ಲೆಯ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರಿನ ಟ್ಯಾಂಕರ್ ನಲ್ಲಿ ನೀರು ಕುಡಿದ ಕಾರಣ ಟ್ಯಾಂಕರನ್ನು ಖಾಲಿ ಮಾಡಿ ಗಂಜಲ ಹಾಕಿ ತೊಳೆದಿರುವ ಪ್ರಕರಣ ನಡೆದಿದ್ದು ಈ ವಿಚಾರವಾಗಿ ತಾಸಿಲ್ದಾರ್ ರವರು ಎಲ್ಲ ದಲಿತ ಯುವಕರನ್ನು ಕರೆಸಿ, ಊರಿನಲ್ಲಿರುವ ಎಲ್ಲಾ ಟ್ಯಾಂಕರ್ ನ ನಲ್ಲಿಗಳಲ್ಲಿ ನೀರು ಕುಡಿಯುವಂತೆ ಮಾಡಿದ್ದಾರೆ.
ಹಾಗೂ ಟ್ಯಾಂಕರ್ ನ ಮೇಲೆ ಇದು ಸಾರ್ವಜನಿಕರ ಆಸ್ತಿಯಾಗಿದ್ದು ಎಲ್ಲಾ ಸಮುದಾಯದವರು ಇದನ್ನು ಬಳಸಬಹುದು ಎಂದು ಬರೆಸಿರುತ್ತಾರೆ. ಅಷ್ಟು ಮಾತ್ರವಲ್ಲದೆ ನೊಂದ ಮಹಿಳೆಯನ್ನು ಪತ್ತೆ ಹಚ್ಚಿ ಆಕೆಯಿಂದಲೂ ದೂರನ್ನು ಪಡೆದು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…