ಚಾಮರಾಜನಗರ ಜಿಲ್ಲೆಯ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರಿನ ಟ್ಯಾಂಕರ್ ನಲ್ಲಿ ನೀರು ಕುಡಿದ ಕಾರಣ ಟ್ಯಾಂಕರನ್ನು ಖಾಲಿ ಮಾಡಿ ಗಂಜಲ ಹಾಕಿ ತೊಳೆದಿರುವ ಪ್ರಕರಣ ನಡೆದಿದ್ದು ಈ ವಿಚಾರವಾಗಿ ತಾಸಿಲ್ದಾರ್ ರವರು ಎಲ್ಲ ದಲಿತ ಯುವಕರನ್ನು ಕರೆಸಿ, ಊರಿನಲ್ಲಿರುವ ಎಲ್ಲಾ ಟ್ಯಾಂಕರ್ ನ ನಲ್ಲಿಗಳಲ್ಲಿ ನೀರು ಕುಡಿಯುವಂತೆ ಮಾಡಿದ್ದಾರೆ.
ಹಾಗೂ ಟ್ಯಾಂಕರ್ ನ ಮೇಲೆ ಇದು ಸಾರ್ವಜನಿಕರ ಆಸ್ತಿಯಾಗಿದ್ದು ಎಲ್ಲಾ ಸಮುದಾಯದವರು ಇದನ್ನು ಬಳಸಬಹುದು ಎಂದು ಬರೆಸಿರುತ್ತಾರೆ. ಅಷ್ಟು ಮಾತ್ರವಲ್ಲದೆ ನೊಂದ ಮಹಿಳೆಯನ್ನು ಪತ್ತೆ ಹಚ್ಚಿ ಆಕೆಯಿಂದಲೂ ದೂರನ್ನು ಪಡೆದು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…