ಬಾಗಲಕೋಟೆ: ತಾಲೂಕಿನ ತಹಶೀಲ್ದಾರ್ ರಾದ ವಿನಯಕುಮಾರ್ ಪಾಟೀಲ್ ರವರು ದಿನಾಂಕ 17-09-2022 (ಶನಿವಾರ) ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ನಾಯನೇಗಲಿ ಗ್ರಾಮದಲ್ಲಿ ಡಿಸಿ ವಾಸ್ತವ್ಯವಿದ್ದು ಸ್ಥಳ ಪರಿಶೀಲನೆಗೆಂದು ಇಂದು ನಾಯನೇಗಲಿ ಗ್ರಾಮಕ್ಕೆ ಭೇಟಿ ನೀಡಿದರು.
ಆಗ ನಾಯನೇಗಲಿ ಹಾಗೂ ಮಂಕಣಿ ಗ್ರಾಮಗಳಲ್ಲಿ ಪಡಿತರ (ರೇಷನ್) ಸರಿಯಾಗಿ ಹಂಚಿಕೆಯಾಗುತ್ತಿಲ್ಲವೆಂಬ ವಿಷಯವನ್ನು ಗ್ರಾಮಸ್ಥರು ತಹಶೀಲ್ದಾರ್ ರವರಿಗೆ ತಿಳಿಸಿದರು. ಆಗ ತಹಶೀಲ್ದಾರ್ ರವರು ಪಡಿತರ ಹಂಚಿಕೆ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ ಸುಮಾರು ತಿಂಗಳುಗಳಿಂದ ಗ್ರಾಹಕರಿಗೆ ರೇಷನ್ ಸರಿಯಾಗಿ ಸಿಗುತ್ತಿಲ್ಲವೆಂಬುದನ್ನು ಪರಿಶೀಲನೆ ಮಾಡಿ ಮುಂದಿನ ತಿಂಗಳಿಂದ ಈ ರೀತಿ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ವರದಿ: ವಿಶ್ವನಾಥ ಭಜಂತ್ರಿ
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…