ಬಾಗಲಕೋಟೆ: ತಾಲೂಕಿನ ತಹಶೀಲ್ದಾರ್ ರಾದ ವಿನಯಕುಮಾರ್ ಪಾಟೀಲ್ ರವರು ದಿನಾಂಕ 17-09-2022 (ಶನಿವಾರ) ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ನಾಯನೇಗಲಿ ಗ್ರಾಮದಲ್ಲಿ ಡಿಸಿ ವಾಸ್ತವ್ಯವಿದ್ದು ಸ್ಥಳ ಪರಿಶೀಲನೆಗೆಂದು ಇಂದು ನಾಯನೇಗಲಿ ಗ್ರಾಮಕ್ಕೆ ಭೇಟಿ ನೀಡಿದರು.
ಆಗ ನಾಯನೇಗಲಿ ಹಾಗೂ ಮಂಕಣಿ ಗ್ರಾಮಗಳಲ್ಲಿ ಪಡಿತರ (ರೇಷನ್) ಸರಿಯಾಗಿ ಹಂಚಿಕೆಯಾಗುತ್ತಿಲ್ಲವೆಂಬ ವಿಷಯವನ್ನು ಗ್ರಾಮಸ್ಥರು ತಹಶೀಲ್ದಾರ್ ರವರಿಗೆ ತಿಳಿಸಿದರು. ಆಗ ತಹಶೀಲ್ದಾರ್ ರವರು ಪಡಿತರ ಹಂಚಿಕೆ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ ಸುಮಾರು ತಿಂಗಳುಗಳಿಂದ ಗ್ರಾಹಕರಿಗೆ ರೇಷನ್ ಸರಿಯಾಗಿ ಸಿಗುತ್ತಿಲ್ಲವೆಂಬುದನ್ನು ಪರಿಶೀಲನೆ ಮಾಡಿ ಮುಂದಿನ ತಿಂಗಳಿಂದ ಈ ರೀತಿ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ವರದಿ: ವಿಶ್ವನಾಥ ಭಜಂತ್ರಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…