ಬಾಗಲಕೋಟೆ: ತಾಲೂಕಿನ ತಹಶೀಲ್ದಾರ್ ರಾದ ವಿನಯಕುಮಾರ್ ಪಾಟೀಲ್ ರವರು ದಿನಾಂಕ 17-09-2022 (ಶನಿವಾರ) ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ನಾಯನೇಗಲಿ ಗ್ರಾಮದಲ್ಲಿ ಡಿಸಿ ವಾಸ್ತವ್ಯವಿದ್ದು ಸ್ಥಳ ಪರಿಶೀಲನೆಗೆಂದು ಇಂದು ನಾಯನೇಗಲಿ ಗ್ರಾಮಕ್ಕೆ ಭೇಟಿ ನೀಡಿದರು.
ಆಗ ನಾಯನೇಗಲಿ ಹಾಗೂ ಮಂಕಣಿ ಗ್ರಾಮಗಳಲ್ಲಿ ಪಡಿತರ (ರೇಷನ್) ಸರಿಯಾಗಿ ಹಂಚಿಕೆಯಾಗುತ್ತಿಲ್ಲವೆಂಬ ವಿಷಯವನ್ನು ಗ್ರಾಮಸ್ಥರು ತಹಶೀಲ್ದಾರ್ ರವರಿಗೆ ತಿಳಿಸಿದರು. ಆಗ ತಹಶೀಲ್ದಾರ್ ರವರು ಪಡಿತರ ಹಂಚಿಕೆ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ ಸುಮಾರು ತಿಂಗಳುಗಳಿಂದ ಗ್ರಾಹಕರಿಗೆ ರೇಷನ್ ಸರಿಯಾಗಿ ಸಿಗುತ್ತಿಲ್ಲವೆಂಬುದನ್ನು ಪರಿಶೀಲನೆ ಮಾಡಿ ಮುಂದಿನ ತಿಂಗಳಿಂದ ಈ ರೀತಿ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ವರದಿ: ವಿಶ್ವನಾಥ ಭಜಂತ್ರಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…