ಬಾಗಲಕೋಟೆ: ತಾಲೂಕಿನ ತಹಶೀಲ್ದಾರ್ ರಾದ ವಿನಯಕುಮಾರ್ ಪಾಟೀಲ್ ರವರು ದಿನಾಂಕ 17-09-2022 (ಶನಿವಾರ) ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ನಾಯನೇಗಲಿ ಗ್ರಾಮದಲ್ಲಿ ಡಿಸಿ ವಾಸ್ತವ್ಯವಿದ್ದು ಸ್ಥಳ ಪರಿಶೀಲನೆಗೆಂದು ಇಂದು ನಾಯನೇಗಲಿ ಗ್ರಾಮಕ್ಕೆ ಭೇಟಿ ನೀಡಿದರು.
ಆಗ ನಾಯನೇಗಲಿ ಹಾಗೂ ಮಂಕಣಿ ಗ್ರಾಮಗಳಲ್ಲಿ ಪಡಿತರ (ರೇಷನ್) ಸರಿಯಾಗಿ ಹಂಚಿಕೆಯಾಗುತ್ತಿಲ್ಲವೆಂಬ ವಿಷಯವನ್ನು ಗ್ರಾಮಸ್ಥರು ತಹಶೀಲ್ದಾರ್ ರವರಿಗೆ ತಿಳಿಸಿದರು. ಆಗ ತಹಶೀಲ್ದಾರ್ ರವರು ಪಡಿತರ ಹಂಚಿಕೆ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ ಸುಮಾರು ತಿಂಗಳುಗಳಿಂದ ಗ್ರಾಹಕರಿಗೆ ರೇಷನ್ ಸರಿಯಾಗಿ ಸಿಗುತ್ತಿಲ್ಲವೆಂಬುದನ್ನು ಪರಿಶೀಲನೆ ಮಾಡಿ ಮುಂದಿನ ತಿಂಗಳಿಂದ ಈ ರೀತಿ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ವರದಿ: ವಿಶ್ವನಾಥ ಭಜಂತ್ರಿ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…