ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿದ್ದರಿಂದ ಸ್ಥಳದಲ್ಲೆ ಶಿಕ್ಷಕಿ ದಿಲಶಾದ್ ಹವಾಲ್ದಾರ್ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳ ದಾಳಿಯ ವೇಳೆ ಶಿಕ್ಷಕಿಯ ಪುತ್ರನ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಇಂಡಿ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಹಂತಕರಿಗೆ ಬಂಧನಕ್ಕೆ ಬಲೆ ಬೀಸಿದ್ದಾರೆ.
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…