ಆರೋಪಿತರಾದ ದರ್ಶನ್ ಅಶೋಕ್ ನಾಯ್ಕ ಗಣೇಶ್ ರವರುಗಳು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಹುಳಿಯಾರು ಪೊಲೀಸ್ ಠಾಣಾ ಮೊ,ನಂ 162/2022 ಕಾಲಂ 376, 506, ರೆ/ವಿ 34 ಐಪಿಸಿ ಜೊತೆಗೆ ಕಾಲ 04 ಮತ್ತು 06 ಪೋಕ್ಸೋ ಕಾಯ್ದೆ 2012 ರ ರೀತ್ಯ ಪ್ರಕರಣವನ್ನು ದಾಖಲು ಮಾಡಿದ್ದು, ಚಿಕ್ಕನಾಯಕನಹಳ್ಳಿ ವೃತ್ತದ ಅಂದಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಿರ್ಮಲ ವಿ, ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿತರಾದ ಅಶೋಕ್ ನಾಯ್ ಗಣೇಶ್ ಬಿನ್ ಧನಂಜಯ ನಾಯ್ 24 ವರ್ಷ ದೊಡ್ಡಬಿದರೆ ಹೊಸಹಟ್ಟಿ ತಾಂಡ್ಯ, ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ಹಾಗೂ ದರ್ಶನ್ ಬಿನ್ ಮಂಜುನಾಥ್ 26 ವರ್ಷ ವರದಾಪುರದ ಕಟ್ಟೆ ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ರವರುಗಳನ್ನು ದಸ್ತಗಿರಿ ಮಾಡಿ ತನಿಖೆಯನ್ನು ಸಂಪೂರ್ಣಗೊಳಿಸಿ ಆರೋಪಿತರುಗಳ ವಿರುದ್ಧ ಘನ ನಾಯಾಲಯಕ್ಕೆ ದೋಷಾರೂಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣವು ತುಮಕೂರು ಜಿಲ್ಲಾ FTSC-01 ಘನ ನ್ಯಾಯಾಲಯದಲ್ಲಿ ಸ್ಪೆಷಲ್ ಸಿಸಿ ನಂಬರ್ 782/2022 ರಲ್ಲಿ ವಿಚಾರಣೆ ನಡೆದು ಆರೋಪಿ-01 ಅಶೋಕ್ ನಾಯ್ ಗಣೇಶ್ ರವರ ಆರೋಪ
ಖುಲಾಸೆಗೊಂಡು ಆರೋಪಿ-02 ದರ್ಶನ್ ರವರ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ದಿನಾಂಕ 22-05-2025 ರಂದು ಪ್ರಕರಣದ ಎ-2 ಆರೋಪಿ ದರ್ಶನ್ ರವರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷದ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತೆ ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…
ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…
ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…