ಖಚಿತ ಮಾಹಿತಿ ಪಡೆದ ಬೆಂಡಿಗೇರಿ ಪೊಲೀಸ್ ಠಾಣೆಯ ಸಿಪಿಐ ಶ್ಯಾಮರಾಜ್ ಸಜ್ಜನ್ ಮತ್ತು ಪಿಎಸ್ಐ ಶರಣ್ ದೇಸಾಯಿ ರವರು ಹುಬ್ಬಳ್ಳಿಯಲ್ಲಿ 2 ತಲೆಯ ಹಾವನ್ನು ಮಾರಾಟ ಮಾಡಲು ಬಂದಿದ್ದ ಖತರ್ನಾಕ್ ಆಸಾಮಿಗಳನ್ನೂ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಕಳೆದ ರಾತ್ರಿ ಖಚಿತ ಮಾಹಿತಿ ಮೇರೆಗೆ ಶ್ಯಾಮರಾಜ್ ಸಜ್ಜನ್ ಮತ್ತು ಶರಣ್ ದೇಸಾಯಿ ಹಾಗೂ ಸಿಬ್ಬಂದಿ ವರ್ಗದವರ ಜೊತೆ ಚರ್ಚಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಕಡೆ ಇರುವ ರಿಲಯನ್ಸ್ ಮಾರ್ಟ್ ಬಳಿ ದಾಳಿ ಮಾಡಿದಾಗ ಹೊರ ರಾಜ್ಯದ ಒಂದು ಕಾರಿನಲ್ಲಿ 3 ಜನ ಆಸಾಮಿಗಳು 2 ತಲೆಯ ಹಾವನ್ನು ಮಾರಾಟಕ್ಕೆ ತಂದಿರುವ ರಹಸ್ಯ ಬಯಲಾಗಿದೆ.
ಕೂಡಲೇ ಸಿಪಿಐ ಮತ್ತು ಪಿಎಸ್ಐ ರವರು ಈ ಸದರಿ ಆಸಾಮಿಗಳ ಮೇಲೆ ಅರಣ್ಯ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶನ್ನು ಪಡೆದು 2 ತಲೆಯ ಹಾವನ್ನು ರಕ್ಷಣೆ ಮಾಡಿದ್ದರೆ ಹಾಗೂ ಈ 3 ಜನ ಆರೋಪಿತರು ರಾಯಚೂರು ಮೂಲದವರಾಗಿದ್ದು ತನಿಖೆಯಲ್ಲಿ ತಿಳಿದಿದ್ದು ಅವರನ್ನೂ ನ್ಯಾಯಾಂಗ ಬಂಧನ ಮಾಡಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ : ಶಿವು ಹುಬ್ಬಳ್ಳಿ .
ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…
ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…