ಖಚಿತ ಮಾಹಿತಿ ಪಡೆದ ಬೆಂಡಿಗೇರಿ ಪೊಲೀಸ್ ಠಾಣೆಯ ಸಿಪಿಐ ಶ್ಯಾಮರಾಜ್ ಸಜ್ಜನ್ ಮತ್ತು ಪಿಎಸ್ಐ ಶರಣ್ ದೇಸಾಯಿ ರವರು ಹುಬ್ಬಳ್ಳಿಯಲ್ಲಿ 2 ತಲೆಯ ಹಾವನ್ನು ಮಾರಾಟ ಮಾಡಲು ಬಂದಿದ್ದ ಖತರ್ನಾಕ್ ಆಸಾಮಿಗಳನ್ನೂ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಕಳೆದ ರಾತ್ರಿ ಖಚಿತ ಮಾಹಿತಿ ಮೇರೆಗೆ ಶ್ಯಾಮರಾಜ್ ಸಜ್ಜನ್ ಮತ್ತು ಶರಣ್ ದೇಸಾಯಿ ಹಾಗೂ ಸಿಬ್ಬಂದಿ ವರ್ಗದವರ ಜೊತೆ ಚರ್ಚಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಕಡೆ ಇರುವ ರಿಲಯನ್ಸ್ ಮಾರ್ಟ್ ಬಳಿ ದಾಳಿ ಮಾಡಿದಾಗ ಹೊರ ರಾಜ್ಯದ ಒಂದು ಕಾರಿನಲ್ಲಿ 3 ಜನ ಆಸಾಮಿಗಳು 2 ತಲೆಯ ಹಾವನ್ನು ಮಾರಾಟಕ್ಕೆ ತಂದಿರುವ ರಹಸ್ಯ ಬಯಲಾಗಿದೆ.
ಕೂಡಲೇ ಸಿಪಿಐ ಮತ್ತು ಪಿಎಸ್ಐ ರವರು ಈ ಸದರಿ ಆಸಾಮಿಗಳ ಮೇಲೆ ಅರಣ್ಯ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶನ್ನು ಪಡೆದು 2 ತಲೆಯ ಹಾವನ್ನು ರಕ್ಷಣೆ ಮಾಡಿದ್ದರೆ ಹಾಗೂ ಈ 3 ಜನ ಆರೋಪಿತರು ರಾಯಚೂರು ಮೂಲದವರಾಗಿದ್ದು ತನಿಖೆಯಲ್ಲಿ ತಿಳಿದಿದ್ದು ಅವರನ್ನೂ ನ್ಯಾಯಾಂಗ ಬಂಧನ ಮಾಡಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ : ಶಿವು ಹುಬ್ಬಳ್ಳಿ .
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…