ಕೋಲಾರ ಗಲ್ ಪೇಟೆ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ವೆಂಕಟರಾಮಪ್ಪ ರವರು ತಮಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯವರೊಡನೆ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡಿ, ಕಟಾವು ಮಾಡುವ ದಂಧೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿರುತ್ತಾರೆ.ಆರೋಪಿಗಳು ಲಾರಿಯೊಂದರಲ್ಲಿ ಎತ್ತುಗಳನ್ನು ಆಂದ್ರಪ್ರದೇಶದ ಅನಂತಪುರದಿಂದ ಅಕ್ರಮವಾಗಿ ಸಾಗಾಣಿಕೆ ಮಾಡಿಕೊಂಡು ಬಂದು ಅವುಗಳನ್ನು ಕಠಾವು ಮಾಡುವ ಉದ್ದೇಶದಿಂದ ಕೋಲಾರದ ರಹಮತ್ನಗರದ ಶೆಡ್ ಒಂದರಲ್ಲಿ ಕೂಡುಹಾಕಿಕೊಂಡಿದ್ದರು. ಸರಿಯಾದ ವ್ಯವಸ್ಥೆ ಇರದ ಕಾರಣ ಮೂರು ಎತ್ತುಗಳು ಸತ್ತುಹೋಗಿದ್ದು ಈ ಅಮಾನವೀಯ ಕೃತ್ಯದ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಳಿದ 17 ಎತ್ತುಗಳು, 2 ಎಮ್ಮೆ ಕರುಗಳು ಮತ್ರು 3 ಹಸು ಕರುಗಳನ್ನು ರಕ್ಷಿಸಿ ಸುರಕ್ಷಿತವಾಗಿ ಗೋಶಾಲೆಗೆ ಬಿಡಲಾಗಿದೆ .
ವರದಿ : ರೋಶನ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…