ಕೋಲಾರ ಗಲ್ ಪೇಟೆ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ವೆಂಕಟರಾಮಪ್ಪ ರವರು ತಮಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯವರೊಡನೆ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡಿ, ಕಟಾವು ಮಾಡುವ ದಂಧೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿರುತ್ತಾರೆ.ಆರೋಪಿಗಳು ಲಾರಿಯೊಂದರಲ್ಲಿ ಎತ್ತುಗಳನ್ನು ಆಂದ್ರಪ್ರದೇಶದ ಅನಂತಪುರದಿಂದ ಅಕ್ರಮವಾಗಿ ಸಾಗಾಣಿಕೆ ಮಾಡಿಕೊಂಡು ಬಂದು ಅವುಗಳನ್ನು ಕಠಾವು ಮಾಡುವ ಉದ್ದೇಶದಿಂದ ಕೋಲಾರದ ರಹಮತ್ನಗರದ ಶೆಡ್ ಒಂದರಲ್ಲಿ ಕೂಡುಹಾಕಿಕೊಂಡಿದ್ದರು. ಸರಿಯಾದ ವ್ಯವಸ್ಥೆ ಇರದ ಕಾರಣ ಮೂರು ಎತ್ತುಗಳು ಸತ್ತುಹೋಗಿದ್ದು ಈ ಅಮಾನವೀಯ ಕೃತ್ಯದ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಳಿದ 17 ಎತ್ತುಗಳು, 2 ಎಮ್ಮೆ ಕರುಗಳು ಮತ್ರು 3 ಹಸು ಕರುಗಳನ್ನು ರಕ್ಷಿಸಿ ಸುರಕ್ಷಿತವಾಗಿ ಗೋಶಾಲೆಗೆ ಬಿಡಲಾಗಿದೆ .
ವರದಿ : ರೋಶನ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…