ಸಿಂದಗಿ: ತಾಲೂಕಿನ ಹೊನ್ನಳ್ಳಿ ಗ್ರಾಮದ 9 ವರ್ಷದ ಬಾಲಕನ ಶವ ಯರಗಲ್ ಹತ್ತಿರದ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ: ಬಾಲಕ ಕಾಲುವೆಗೆ ಬಿದ್ದ ಘಟನೆ ಭಾನುವಾರ ನಡೆಡಿದ್ದು. ತಾಯಿ ಬಟ್ಟೆ ತೊಳೆಯಲು ಹೋದಾಗ ಬಾಲಕ ಸಿದ್ದಪ್ಪ ದೇವೇಂದ್ರ ಹುಣಶ್ಯಾಳ ತಾಯಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಮನೆಗೆ ಹೋಗು ಎಂದು ತಾಯಿ ಹೇಳಿದರೂ ಕೇಳದೆ ಈಜುತ್ತೇನೆಂದು ಕಾಲುವಿಗೆ ಜಿಗಿದಿದ್ದಾನೆ ಎಂದು ಹೇಳಲಾಗುತ್ತಿದ್ದು,
ಹೊನ್ನಳ್ಳಿ ಗ್ರಾಮದ ದೇವೇಂದ್ರ ಹುಣಶ್ಯಾಳ ಹಾಗೂ ಲಲಿತಾ ಎಂಬುವರ ಏಕೈಕ ಮಗನಾಗಿದ್ದಾನೆ. ಈ ದಂಪತಿಗೆ ಐವರು ಪುತ್ರಿಯರಿದ್ದಾರೆ. ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಈ ಅನಾಹುತ ನಡೆದಿದ್ದು, ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ
.ಅಗ್ನಿಶಾಮಕ ಸಿಬ್ಬಂದಿ ನಿರಂತರ ಶೋಧ ಕಾರ್ಯ ನಡೆಸಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗಿದ್ದು ನೀರಿನ ಹರಿವು ಹೆಚ್ಚಾಗಿ ಇರುವುದರಿಂದ ಬಾಲಕನ ಪತ್ತೆ ಕಾರ್ಯ ತುಂಬಾ ಕಷ್ಟವಾಗಿದೆ ಎಂದು ತಿಳಿಸಿದ್ದರು.
ಕೊನೆಗೆ ಯರಗಲ್ಲ ಹತ್ತಿರದ ಕಾಲುವೆಯಲ್ಲಿ ಬಾಲಕನ ಶವ ಪತ್ತೆಯಾಗಿತ್ತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು. ಬಾಲಕನ ಮನೆಯವರಿಗೆ ಹಸ್ತಾಂತರಿಸಿದ್ದಾರೆ. ವರದಿ: ದಾವಲಸಾಬ ಬನ್ನೆಟ್ಟಿ
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…