ಬಿಹಾರದ ವರನೊಬ್ಬ ಕಂಠಪೂರ್ತಿ ಕುಡಿದು ಮರುದಿನ ಮದುವೆಗೆ ಹಾಜರಾಗಲು ಮರೆತಿರುವ ವಿಲಕ್ಷಣ ಘಟನೆ ನಡೆದಿದೆ. ಭಾಗಲ್ಪುರದ ಸುಲ್ತಂಗಂಜ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆಯ ಹಿಂದಿನ ರಾತ್ರಿ ಖುಷಿಯಲ್ಲಿ ವರ ಮದ್ಯ ಸೇವಿಸಿದ್ದ. ಆದರೆ ಮರುದಿನ ಮದ್ಯದ ಅಮಲಿನಲ್ಲಿ ತನ್ನ ಮದುವೆಯಿದೆ ಎಂಬುದನ್ನ ಮರೆತು ಮದುವೆಗೆ ಗೈರಾಗಿದ್ದಾನೆ.
ಮದುವೆ ಸ್ಥಳದಲ್ಲಿ ವಧು ಮತ್ತು ಆಕೆಯ ಕುಟುಂಬದವರು ವರನಿಗಾಗಿ ಕಾಯುತ್ತಿದ್ದರೂ ಆತ ಬಂದಿರಲಿಲ್ಲ. ಅದಾದ ಒಂದು ದಿನದ ನಂತರ ವರನಿಗೆ ಪ್ರಜ್ಞೆ ಬಂದು ವಧುವಿನ ಮನೆಗೆ ಬಂದಿದ್ದಾನೆ. ಈ ವೇಳೆ ವಧು ನನಗೆ ನೀನು ಬೇಡ ಎಂದು ಮದುವೆಯಾಗಲು ನಿರಾಕರಿಸಿದ್ದಾಳೆ.
ಅಷ್ಟೇ ಅಲ್ಲದೇ ತನ್ನ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳದ ವ್ಯಕ್ತಿಯೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾಳೆ. ವಧುವಿನ ಮನೆಯವರು ಕೂಡ ವರನ ಕುಟುಂಬಕ್ಕೆ ಮದುವೆಯ ವ್ಯವಸ್ಥೆಗೆ ಖರ್ಚು ಮಾಡಿದ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…
ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…
ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…
ಶಿರಸಿ: ನಗರದ ಕೆಎಚ್ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…