ಬಿಹಾರದ ವರನೊಬ್ಬ ಕಂಠಪೂರ್ತಿ ಕುಡಿದು ಮರುದಿನ ಮದುವೆಗೆ ಹಾಜರಾಗಲು ಮರೆತಿರುವ ವಿಲಕ್ಷಣ ಘಟನೆ ನಡೆದಿದೆ. ಭಾಗಲ್ಪುರದ ಸುಲ್ತಂಗಂಜ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆಯ ಹಿಂದಿನ ರಾತ್ರಿ ಖುಷಿಯಲ್ಲಿ ವರ ಮದ್ಯ ಸೇವಿಸಿದ್ದ. ಆದರೆ ಮರುದಿನ ಮದ್ಯದ ಅಮಲಿನಲ್ಲಿ ತನ್ನ ಮದುವೆಯಿದೆ ಎಂಬುದನ್ನ ಮರೆತು ಮದುವೆಗೆ ಗೈರಾಗಿದ್ದಾನೆ.
ಮದುವೆ ಸ್ಥಳದಲ್ಲಿ ವಧು ಮತ್ತು ಆಕೆಯ ಕುಟುಂಬದವರು ವರನಿಗಾಗಿ ಕಾಯುತ್ತಿದ್ದರೂ ಆತ ಬಂದಿರಲಿಲ್ಲ. ಅದಾದ ಒಂದು ದಿನದ ನಂತರ ವರನಿಗೆ ಪ್ರಜ್ಞೆ ಬಂದು ವಧುವಿನ ಮನೆಗೆ ಬಂದಿದ್ದಾನೆ. ಈ ವೇಳೆ ವಧು ನನಗೆ ನೀನು ಬೇಡ ಎಂದು ಮದುವೆಯಾಗಲು ನಿರಾಕರಿಸಿದ್ದಾಳೆ.
ಅಷ್ಟೇ ಅಲ್ಲದೇ ತನ್ನ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳದ ವ್ಯಕ್ತಿಯೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾಳೆ. ವಧುವಿನ ಮನೆಯವರು ಕೂಡ ವರನ ಕುಟುಂಬಕ್ಕೆ ಮದುವೆಯ ವ್ಯವಸ್ಥೆಗೆ ಖರ್ಚು ಮಾಡಿದ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…