ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಹೊಸದಾಗಿ ನಿರ್ಮಿಸಿದ್ದಂತಹ ಅಂಡರ್ ಪಾಸ್ ಬ್ರಿಡ್ಜ್ ಕುಸಿಯುತ್ತಿದೆ.
ಈ ಬ್ರಿಡ್ಜನ್ನು ಕಳೆದ ನಾಲ್ಕು ತಿಂಗಳ ಹಿಂದೆ ಉದ್ಘಾಟನೆ ಮಾಡಲಾಗಿತ್ತು. 4 ತಿಂಗಳಿಗೆ ಈ ರೀತಿ ಆಗಿರುವುದನ್ನು ಕಂಡು ಸಾಕಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ಇದು ಬಿಜೆಪಿ ಸರ್ಕಾರದ 40% ಗೆ ಉದಾಹರಣೆ ಎಂದು ಟೀಕಿಸಿದ್ದಾರೆ.
ಬರೀ ನಾಲ್ಕು ತಿಂಗಳಿಗೆ ಕುಸಿದು ಬೀಳುವಂತಹ ಬ್ರಿಡ್ಜ್ ನಿರ್ಮಾಣ ಮಾಡಿದ್ದಾರೆ ಎಂದರೆ ಎಷ್ಟರಮಟ್ಟಿಗೆ ಕಳಪೆಯಾಗಿರಬಹುದು. ಈ ವಿಚಾರದ ಬಗ್ಗೆ ಜನರು ಟೀಕಿಸುವುದು ತಪ್ಪೇನಿಲ್ಲ.
ನಿಜಕ್ಕೂ ಇದು ಕಮಿಷನ್ ದಂಧೆಯಿಂದ ಆಗುವ ಎಡವಟ್ಟಿಗೆ ಒಂದು ಉದಾಹರಣೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…