ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಹೊಸದಾಗಿ ನಿರ್ಮಿಸಿದ್ದಂತಹ ಅಂಡರ್ ಪಾಸ್ ಬ್ರಿಡ್ಜ್ ಕುಸಿಯುತ್ತಿದೆ.
ಈ ಬ್ರಿಡ್ಜನ್ನು ಕಳೆದ ನಾಲ್ಕು ತಿಂಗಳ ಹಿಂದೆ ಉದ್ಘಾಟನೆ ಮಾಡಲಾಗಿತ್ತು. 4 ತಿಂಗಳಿಗೆ ಈ ರೀತಿ ಆಗಿರುವುದನ್ನು ಕಂಡು ಸಾಕಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ಇದು ಬಿಜೆಪಿ ಸರ್ಕಾರದ 40% ಗೆ ಉದಾಹರಣೆ ಎಂದು ಟೀಕಿಸಿದ್ದಾರೆ.
ಬರೀ ನಾಲ್ಕು ತಿಂಗಳಿಗೆ ಕುಸಿದು ಬೀಳುವಂತಹ ಬ್ರಿಡ್ಜ್ ನಿರ್ಮಾಣ ಮಾಡಿದ್ದಾರೆ ಎಂದರೆ ಎಷ್ಟರಮಟ್ಟಿಗೆ ಕಳಪೆಯಾಗಿರಬಹುದು. ಈ ವಿಚಾರದ ಬಗ್ಗೆ ಜನರು ಟೀಕಿಸುವುದು ತಪ್ಪೇನಿಲ್ಲ.
ನಿಜಕ್ಕೂ ಇದು ಕಮಿಷನ್ ದಂಧೆಯಿಂದ ಆಗುವ ಎಡವಟ್ಟಿಗೆ ಒಂದು ಉದಾಹರಣೆಯಾಗಿದೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…