ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಹೊಸದಾಗಿ ನಿರ್ಮಿಸಿದ್ದಂತಹ ಅಂಡರ್ ಪಾಸ್ ಬ್ರಿಡ್ಜ್ ಕುಸಿಯುತ್ತಿದೆ.
ಈ ಬ್ರಿಡ್ಜನ್ನು ಕಳೆದ ನಾಲ್ಕು ತಿಂಗಳ ಹಿಂದೆ ಉದ್ಘಾಟನೆ ಮಾಡಲಾಗಿತ್ತು. 4 ತಿಂಗಳಿಗೆ ಈ ರೀತಿ ಆಗಿರುವುದನ್ನು ಕಂಡು ಸಾಕಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ಇದು ಬಿಜೆಪಿ ಸರ್ಕಾರದ 40% ಗೆ ಉದಾಹರಣೆ ಎಂದು ಟೀಕಿಸಿದ್ದಾರೆ.
ಬರೀ ನಾಲ್ಕು ತಿಂಗಳಿಗೆ ಕುಸಿದು ಬೀಳುವಂತಹ ಬ್ರಿಡ್ಜ್ ನಿರ್ಮಾಣ ಮಾಡಿದ್ದಾರೆ ಎಂದರೆ ಎಷ್ಟರಮಟ್ಟಿಗೆ ಕಳಪೆಯಾಗಿರಬಹುದು. ಈ ವಿಚಾರದ ಬಗ್ಗೆ ಜನರು ಟೀಕಿಸುವುದು ತಪ್ಪೇನಿಲ್ಲ.
ನಿಜಕ್ಕೂ ಇದು ಕಮಿಷನ್ ದಂಧೆಯಿಂದ ಆಗುವ ಎಡವಟ್ಟಿಗೆ ಒಂದು ಉದಾಹರಣೆಯಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…