ಕುಂದಗೋಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವು ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನದಲ್ಲಿ ಇದ್ದು, ಹೀರೆಗುಂಜಳ ಗ್ರಾಮದಲ್ಲಿ ಅಂಗನವಾಡಿ ಪಕ್ಕ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ ಸ್ಥಗತಿಗೊಂಡಿದೆ.
ಹೀರೆಗುಂಜಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಸ್ತೆ ಮದ್ಯ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕ ಹಲವಾರು ದಿನಗಳು ಕಳೆದರು ಇನ್ನೂ ಕಾರ್ಯಾರಂಭ ಮಾಡಿಲ್ಲ.
ಈಗಾಗಲೇ ಚಳಿ ಆರಂಭದಲ್ಲಿ ಇದ್ದು,ಕೆಲವು ತಿಂಗಳ ಕಳೆದರು ಬೇಸಗೆ ಬಿಸಿ ದಿನದಿನಗಳು ಸಮೀಪಿಸುತ್ತಿದ್ದಂತೆ ಹೆಚ್ಚು ಅನುಕೂಲಕರವಾಗಿರಬೇಕಾದ ಶುದ್ದ ನೀರಿನ ಘಟಕಗಳು ನಿರ್ಮಾಣವಾದರೂ ಉಪಯೋಗ ವಿಲ್ಲದಂತಾವಾಗಿದೆ. ಈ ಘಟಕ ಕೆಲವು ವರ್ಷ ಕಳೆದರು ಕಾರ್ಯಾರಂಭ ಮಾಡಿಲ್ಲ ಅಂತ ಇಲ್ಲಿ ಸ್ಥಳೀಯರು ಹೇಳ್ತಾ ಇದ್ದಾರೆ.
ಈ ಘಟಕದಲ್ಲಿ ನೀರು ಸಂಗ್ರಹಣ ಟ್ಯಾಂಕ್ ಮತ್ತು ಇತರ ಶುದ್ದೀಕರಣ ಉಪಕರಣಗಳು ಸಹಿತ ಲಕ್ಷಾಂತರ ರೂಪಾಯಿ ವೆಚ್ಚದ ಸಲಕರಣೆಗಳು ಘಟಕದಲ್ಲಿ ಅಳವಡಿಸಿಲಾಗಿದ್ದು ಅವುಗಳೆಲ್ಲವೂ ಕಾರ್ಯರಂಭಗೂಳ್ಳೆದೆ ನಿಷ್ಪ್ರಯೋಜಕವಾಗಿದ್ದು ತುಕ್ಕು ಹಿಡಿಯಲಾರಂಭಿಸುವೆ.
ಈಗಲಾದರೋ ಎಚ್ಚೆತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶುದ್ದ ನೀರಿನ ಘಟಕ ದುರಸ್ತಿ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…