Latest

ಶುದ್ದ ನೀರಿನ ಘಟಕ ದುರಸ್ಥಿಯಲ್ಲಿ ಇದ್ದರು ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ..?

ಕುಂದಗೋಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವು ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನದಲ್ಲಿ ಇದ್ದು, ಹೀರೆಗುಂಜಳ ಗ್ರಾಮದಲ್ಲಿ ಅಂಗನವಾಡಿ ಪಕ್ಕ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ ಸ್ಥಗತಿಗೊಂಡಿದೆ.

ಹೀರೆಗುಂಜಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಸ್ತೆ ಮದ್ಯ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕ ಹಲವಾರು ದಿನಗಳು ಕಳೆದರು ಇನ್ನೂ ಕಾರ್ಯಾರಂಭ ಮಾಡಿಲ್ಲ.

ಈಗಾಗಲೇ ಚಳಿ ಆರಂಭದಲ್ಲಿ ಇದ್ದು,ಕೆಲವು ತಿಂಗಳ ಕಳೆದರು ಬೇಸಗೆ ಬಿಸಿ ದಿನದಿನಗಳು ಸಮೀಪಿಸುತ್ತಿದ್ದಂತೆ ಹೆಚ್ಚು ಅನುಕೂಲಕರವಾಗಿರಬೇಕಾದ ಶುದ್ದ ನೀರಿನ ಘಟಕಗಳು ನಿರ್ಮಾಣವಾದರೂ ಉಪಯೋಗ ವಿಲ್ಲದಂತಾವಾಗಿದೆ. ಈ ಘಟಕ ಕೆಲವು ವರ್ಷ ಕಳೆದರು ಕಾರ್ಯಾರಂಭ ಮಾಡಿಲ್ಲ ಅಂತ ಇಲ್ಲಿ ಸ್ಥಳೀಯರು ಹೇಳ್ತಾ ಇದ್ದಾರೆ.

ಈ ಘಟಕದಲ್ಲಿ ನೀರು ಸಂಗ್ರಹಣ ಟ್ಯಾಂಕ್ ಮತ್ತು ಇತರ ಶುದ್ದೀಕರಣ ಉಪಕರಣಗಳು ಸಹಿತ ಲಕ್ಷಾಂತರ ರೂಪಾಯಿ ವೆಚ್ಚದ ಸಲಕರಣೆಗಳು ಘಟಕದಲ್ಲಿ ಅಳವಡಿಸಿಲಾಗಿದ್ದು ಅವುಗಳೆಲ್ಲವೂ ಕಾರ್ಯರಂಭಗೂಳ್ಳೆದೆ ನಿಷ್ಪ್ರಯೋಜಕವಾಗಿದ್ದು ತುಕ್ಕು ಹಿಡಿಯಲಾರಂಭಿಸುವೆ.

ಈಗಲಾದರೋ ಎಚ್ಚೆತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶುದ್ದ ನೀರಿನ ಘಟಕ ದುರಸ್ತಿ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago